Thursday, June 18, 2026
Thursday, June 18, 2026

Cattle theft in Thirthahalli ಹಸುಗಳ ಕಳ್ಳಸಾಗಣೆ ಮಾಡುತ್ತಿದ್ದ ವಾಹನ ವಶಪಡೆದ ಬಜರಂಗದಳ ಕಾರ್ಯಕರ್ತರು

Date:

Cattle theft in Thirthahalli ತೀರ್ಥಹಳ್ಳಿ ತಾಲೂಕಿನ ಹೆಗ್ಗೋಡಿನಲ್ಲಿ ಮನೆಗಳಿಂದ ಹಸುಗಳನ್ನು ಕದ್ದು ಸಾಗಾಟ ಮಾಡುತ್ತಿರುವ ವಿಷಯ ತಿಳಿದು ಅದನ್ನು ಭಜರಂಗದಳ ಕಾರ್ಯಕರ್ತರು ತಡೆದಿರುವ ಘಟನೆ ನಡೆದಿದೆ.

10 ಕ್ಕೂ ಹೆಚ್ಚು ಹಸುಗಳನ್ನು ಕದ್ದು ಶಿವಮೊಗ್ಗದ ಕಸಾಯಿಖಾನೆಗೆ ಕರೆದೋಯ್ಯಲಾಗುತ್ತಿತ್ತು ಎನ್ನಲಾಗುತ್ತಿದ್ದು ವಿಷಯ ತಿಳಿದ ಭಜರಂಗದಳದ
ಕಾರ್ಯಕರ್ತರಾದ ಮಣಿ, ದರ್ಶನ್, ಆಕಾಶ್, ಕೀರ್ತಿ ಸೇರಿ ಹಲವರು ಮಿಂಚಿನ ಕಾರ್ಯಾಚರಣೆ ನಡೆಸಿ 10 ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Cattle theft in Thirthahalli ವಾಹನದಲ್ಲಿ ಶಿವಮೊಗ್ಗದ ಇಬ್ಬರು ಅನ್ಯಕೋಮಿನ ವ್ಯಕ್ತಿಗಳಿದ್ದು ಇಬ್ಬರನ್ನು ತೀರ್ಥಹಳ್ಳಿ ಪೊಲೀಸರ ವಶಕ್ಕೆ ಕೊಡಲಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...