Sunday, December 7, 2025
Sunday, December 7, 2025

Shri Uttaradi Math ಸಾಧನ ಶರೀರವನ್ನು ದೇವರು ಕೊಟ್ಟಾಗ ಅಪಮೃತ್ಯುವಿಗೆ ಈಡಾಗಬಾರದು- ಶ್ರೀಸತ್ಯಾತ್ಮ ತೀರ್ಥರು

Date:

Shri Uttaradi Math ಭಗವಂತ ಕೊಟ್ಟ ಸಾಧನ ಶರೀರ ನಾಶವಾಗಲು ಬಿಡಬಾರದು. ಅದಕ್ಕಾಗಿ ನಮ್ಮ ಪ್ರಯತ್ನ ಇರಬೇಕು ಎಂದು ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದಂಗಳವರು ಹೇಳಿದರು.

ತಮ್ಮ 28ನೇ ಚಾತುರ್ಮಾಸ್ಯದ ಅಂಗವಾಗಿ ಹೊಳೆಹೊನ್ನೂರಿನಲ್ಲಿ ನಡೆದ ವಿದ್ವತ್ ಸಭೆಯಲ್ಲಿ ಶ್ರೀಪಾದಂಗಳವರು ಶ್ರೀ ಸತ್ಯಧರ್ಮರ ಭಾಗವತ ದಶಮ ಸ್ಕಂದ ವ್ಯಾಖ್ಯಾನಾಧಾರಿತ ಅನುಗ್ರಹ ಸಂದೇಶ ನೀಡಿದರು.

Shri Uttaradi Math ದೇಹ ಅನಿತ್ಯ ಎಂಬುದು ಸತ್ಯ. ಒಂದು ನಿಮಿತ್ತ ತಪ್ಪಿಸಿದರೂ ಇನ್ನೊಂದು ನಿಮಿತ್ತದಿಂದ ಹೋಗುತ್ತದೆ. ಆದರೆ ಸಾಧನ ಶರೀರವನ್ನು ದೇವರು ಕೊಟ್ಟಾಗ ಅಪಮೃತ್ಯುವಿಗೆ ಈಡಾಗಬಾರದು. ಶರೀರವನ್ನು ಉಳಿಸಿಕೊಳ್ಳಬೇಕು ಮತ್ತು ಧರ್ಮ ಕಾರ್ಯದಲ್ಲಿ ಅವಸರ ಇರಬೇಕು. ಈ ಉದ್ದೇಶದಿಂದ ವಸುದೇವ ದೇವಕಿಯನ್ನು ಕಂಸನಿಂದ ರಕ್ಷಣೆ ಮಾಡಲು ಹಲವಾರು ಬಗೆಯ ಪ್ರಯತ್ನ ಮಾಡಿದ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...