Sunday, December 7, 2025
Sunday, December 7, 2025

CM Siddharamaih ಮೋದಿ ಪ್ರಧಾನಿ ಆದ ಬಳಿಕ ಆರ್ ಎಸ್ಎಸ್ ನವರು ಭಾರತದಲ್ಲಿನ ಸಾಮರಸ್ಯವನ್ನು ಹಾಳುಗೆಡವಿದ್ದಾರೆ- ಸಿದ್ಧರಾಮಯ್ಯ

Date:

CM Siddharamaih ಸಾವಿರಾರು ವರ್ಷಗಳಿಂದ ಸಾಮರಸ್ಯದಿಂದ ಇದ್ದ ಭಾರತವನ್ನು ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಬಿಜೆಪಿ – ಆರ್.ಎಸ್.ಎಸ್ ಪರಿವಾರದ ಕಾರ್ಯಕರ್ತರು ಹಾಳುಗೆಡವಿದ್ದಾರೆ.

ಈ ದೇಶದ ರೈತರು, ಕಾರ್ಮಿಕರು, ಶ್ರಮಿಕರ ಸಮಸ್ಯೆಗಳ ಬಗ್ಗೆ ಯಾವತ್ತೂ ಮಾತನಾಡದ ಬಿಜೆಪಿ ಪರಿವಾರ ರೈತ- ಕಾರ್ಮಿಕ-ಶ್ರಮಿಕರ ಮಕ್ಕಳು, ವಿದ್ಯಾರ್ಥಿಗಳನ್ನೇ ದ್ವೇಷದ ಕುಲುಮೆಗೆ ತಳ್ಳಿ ದೇಶವನ್ನು ಮತ್ತೆ ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನ ಮಾಡುತ್ತಿದೆ.

CM Siddharamaih ಇದಕ್ಕೆ ಈ ದೇಶದ ಯುವಕರು, ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಟ್ವಿಟರ್ ಖಾತೆಯಲ್ಲಿ ತಮ್ಮ
ಅಭಿಪ್ರಾಯ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...