Thursday, September 17, 2026
Thursday, September 17, 2026

DC Shivamogga ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ರಸ್ತೆ ಕುಸಿತ: ಪರ್ಯಾಯ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿಗಳ ಆದೇಶ

Date:

DC Shivamogga ಭಾರಿ ಮಳೆಯ ಕಾರಣಕ್ಕೆ ಆಗುಂಬೆ ಘಾಟಿ ಪ್ರದೇಶದಲ್ಲಿ ಘನವಾಹನಗಳ ಸಂಚಾರವನ್ನು ಉಡುಪಿ ಜಿಲ್ಲಾಡಳಿತ ನಿರ್ಬಂಧಿಸಿದೆ.

ಸೆಪ್ಟೆಂಬರ್ 15ರವರೆಗೆ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಭಾರಿ ಮಳೆ ಮತ್ತು ಭಾರಿ ವಾಹನ ಸಂಚಾರದಿಂದ ರಾಷ್ಟ್ರೀಯ ಹೆದ್ದಾರಿ 169 ಎಯಲ್ಲಿ ಆಗುಂಬೆ ಘಾಟೆಯ 6,7 ಮತ್ತು 11ರಲ್ಲಿ ಬಿರುಕುಗಳು ಕಾಣಿಸಿಕೊಳ್ಳುತ್ತಿದ್ದು ರಸ್ತೆ ಕುಸಿಯುವ ಭೀತಿ ಉಂಟಾಗಿದೆ. ಆದ್ದರಿಂದ ಜುಲೈ 27 ರಿಂದ ಸೆಪ್ಟೆಂಬರ್ 15 ರವರೆಗೆ ಭಾರಿ ವಾಹನ ನಿಷೇಧಿಸಲಾಗಿದೆ.

ಈ ಸಂದರ್ಭದಲ್ಲಿ ತೀರ್ಥಹಳ್ಳಿ ಮತ್ತು ಉಡುಪಿ ಮಧ್ಯೆ ಸಂಚರಿಸುವ ವಾಹನಗಳು ಬದಲಿ ಮಾರ್ಗವನ್ನು ಆಯ್ದುಕೊಳ್ಳಬಹುದಾಗಿದೆ.

ಮಾರ್ಗ-1: ತೀರ್ಥಹಳ್ಳಿ-ಆಗುಂಬೆ-ಶೃಂಗೇರಿ-ಮಾಳಘಾಟ್-ಕಾರ್ಕಳ-ಉಡುಪಿ-

DC Shivamogga ಮಾರ್ಗ -2:ತೀರ್ಥಹಳ್ಳಿ -ಮಾಸ್ತಿಕಟ್ಟೆ- -ಸಿದ್ದಾಪುರ-ಕುಂದಾಪುರ- ಉಡುಪಿ ಮಾರ್ಗವನ್ನು ಬಳಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲಾಡಳಿತವೂ ಕೂಡ ಪರ್ಯಾಯ ಮಾರ್ಗವನ್ನು ಸೂಚಿಸಿದೆ… ಶಿವಮೊಗ್ಗದಿಂದ ಉಡುಪಿ ಕಡೆಗೆ ಸಂಚರಿಸುವವರು ಶಿವಮೊಗ್ಗ ಜಿಲ್ಲಾಧಿಕಾರಿಗಳ ಆದೇಶವನ್ನು ಪಾಲಿಸಬೇಕು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...