Monday, February 2, 2026
Monday, February 2, 2026

Rotary East Shivamogga ಪ್ರತಿಯೊಬ್ಬರೂ ಸಸಿನೆಟ್ಟು ಪೋಷಿಸಬೇಕು- ವಿಜಯ್ ಕುಮಾರ್

Date:

Rotary East Shivamogga ಮನುಷ್ಯ ಭೂಮಿಮೇಲೆ ಆರೋಗ್ಯದಿಂದ ಜೀವಿಸಲು ಉತ್ತಮ ಪರಿಸರಬೇಕು. ಪರಿಸರ, ಪ್ರಕೃತಿ ಚನ್ನಾಗಿಲ್ಲದಿದ್ದರೆ ಭೂಮಿ ಮೇಲೆ ಜೀವಿಸುವುದು ತುಂಬಾ ಕಷ್ಟವಾಗುತ್ತದೆ ರಂದು ಮಾಜಿ ಜಿಲ್ಲಾ ಗೌರ್ನರ್ ಜಿ.ವಿಜಯಕುಮಾರ್ ಅವರು ಹೇಳಿದರು.

ಶಿವಮೊಗ್ಗದ ಕೊಮ್ಮನಾಳು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ ಇಂಟರಾಕ್ಟ್ ಕ್ಲಬ್ ವತಿಯಿಂದ ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಸಸಿಗಳನ್ನು ನೆಡುವ ಮೂಲಕ ಆಚರಿಸಿದರು.

ಪ್ರಕೃತಿಯಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆದ ನಾವು ಇಂದು ಪ್ರಕೃತಿಯನ್ನು ಎಷ್ಟು ಸಾದ್ಯವೋ ಅಷ್ಟು ಕಲ್ಮಷ ಗೊಳಿಸುತ್ತಿದ್ದೇವೆ ಪ್ರತಿಯೊಬ್ಬರು ಸಸಿಯನ್ನು ನೆಡುವುದರ ಮೂಲಕ ಅವುಗಳ ಪಾಲನೆ ಪೋಷಣೆ ಮಾಡಬೇಕು ಎಂದರು.

ರೋಟರಿ ಮಾಜಿ ಅಧ್ಯಕ್ಷೆ ಸುಮತಿ ಕುಮಾರ್ ಸ್ವಾಮಿ ಮಾತನಾಡಿ , ಮರ ಗಿಡ ಪರಿಸರ ಸಂರಕ್ಷಣೆಯಿಂದ ಉತ್ತಮ ಆಮ್ಲಜನಕ ಪಡೆಯುವುದರ ಜೊತೆಗೆ ಆರೋಗ್ಯ ಸಹ ಚನ್ನಾಗಿರುತ್ತದೆ. ಪರಿಸರ ಪ್ರಜ್ಞೆಯನ್ನು ಬಾಲ್ಯದಿಂದಲೇ ಮಕ್ಕಳಿಗೆ ಕಲಿಸಬೇಕು ಎಂದರು.

Rotary East Shivamogga ಈ ಸಂದರ್ಭದಲ್ಲಿ ಮಾಜಿ ಕಾರ್ಯದರ್ಶಿ ಕುಮಾರ ಸ್ವಾಮಿ, ಕಾರ್ಯದರ್ಶಿ ಕಿಶೋರ್, ಶಾಲಾ ಮಕ್ಕಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...