Monday, December 8, 2025
Monday, December 8, 2025

Coffee Board Karnataka ಅತೀ ಮಳೆಯಿಂದ ಕಾಫಿ ಬೆಳೆಗೆ ರೋಗಭೀತಿ: ಸರ್ಕಾರ ನೆರವಿಗೆ ಧಾವಿಸಬೇಕು-ವಿನೋದ್ ಬೊಗಸೆ

Date:

Coffee Board Karnataka ಅತಿಯಾದ ಮಳೆಯಿಂದ ಕಾಫಿ ಬೆಳೆಗೆ ರೋಗದ ಭೀತಿ ಎದುರಾಗಿರುವ ಪರಿಣಾಮ ಬೆಳೆಗಾರರಲ್ಲಿ ತೀವ್ರ ಆತಂಕ ಎದುರಾಗಿದ್ದು ಕೂಡಲೇ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಕಡವಂತಿ ಗ್ರಾ.ಪಂ. ಸದಸ್ಯ ವಿನೋದ್ ಬೊಗಸೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಅತಿಯಾದ ಮುಂಗಾರು ಮಳೆ ಪ್ರಾರಂಭವಾದ ಕ್ಷಣದಿಂದ ಕಾಫಿ ಬೆಳೆಗಾರರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಇದರಿಂದ ಸ್ಥಳೀಯ ಕಾಫಿ ಬೆಳೆಗಾರರು ಫಸಲು ಇಲ್ಲವೆಂಬಂತಾಗಿದೆ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

Coffee Board Karnataka ಖಾಂಡ್ಯ ಹೋಬಳಿಯ ಬೊಗಸೆ, ಕಡವಂತಿ, ಬಿದರೆ, ದೇವದಾನ, ಹುಯಿಗೆರೆ ಗ್ರಾಮಗಳಲ್ಲಿ ಮುಂತಾದ ಕಡೆಗಳ ಕಾಫಿ ತೋಟಗಳಲ್ಲಿ ಕೊಳೆ ರೋಗ ಗಣನೀಯ ಪ್ರಮಾಣದಲ್ಲಿ ಹೆಚ್ಚಳಗೊಳ್ಳುತ್ತಿದ್ದು ಸಂಬಂಧಪಟ್ಟ ಇಲಾಖೆ ಮತ್ತು ಸರ್ಕಾರ ಬೆಳೆಗಾರರ ಸಂಕಷ್ಟಕ್ಕೆ ನೆರವಾಗಬೇಕು ಆಗ್ರಹಿಸಿದ್ದಾರೆ.

ಕೊಳೆ ರೋಗದ ಸಂಬಂಧ ಖಾಂಡ್ಯ ಹೋಬಳಿಯ ಬೊಗಸೆ ಗ್ರಾಮದ ಹೂವಮ್ಮ ಎಂಬುವವರ ಕಾಫಿ ತೋಟ ತುತ್ತಾಗಿರುವ ಪರಿಣಾಮ ತೀವ್ರ ಆತಂಕಕ್ಕೊಳಗಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ...

Shimoga News ಜೀವರಕ್ಷಣಾ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು- ಸೀಮಾ ಆನಂದ್

Shimoga News ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳುವುದು ಅತ್ಯಂತ...

Gurudutt Hegde ಧ್ವಜವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ & ಅವರ ಅವಲಂಬಿತರಿಗೆ ನೆರವಾಗೋಣ- ಗುರುದತ್ತ ಹೆಗಡೆ

Gurudutt Hegde ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ...

D S Arun ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಶಾಸಕ ಡಿ.ಎಸ್.ಅರುಣ್ ಆಯ್ಕೆ.

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ...