Thursday, June 18, 2026
Thursday, June 18, 2026

Shri Kshetra Dharmasthala Rural Development Project ಯಾಂತ್ರೀಕೃತ ಭತ್ತ ನಾಟಿ: ಕೂಲಿಕಾರರ ಕೊರತೆ ಸಮಸ್ಯೆಗೆ ಪರಿಹಾರ – ಪ್ರಕಾಶ್

Date:

Shri Kshetra Dharmasthala Rural Development Project ಶಿವಮೊಗ್ಗ ತಾಲ್ಲೂಕಿನ ಆಯನೂರು ವಲಯದ ಕೋಟೆ ಗ್ರಾಮದ ಜಯಣ್ಣರವರ ಕೃಷಿ ಭೂಮಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಯಾಂತ್ರೀಕೃತ ಭತ್ತ ಬೇಸಾಯಕ್ಕೆ ಚಾಲನೆ ನೀಡಲಾಯಿತು.

Shri Kshetra Dharmasthala Rural Development Project ಈ ಸಂದರ್ಭದಲ್ಲಿ ಯೋಜನೆಯ ಕೃಷಿ ಮೇಲ್ವಿಚಾರಕ ಪ್ರಕಾಶ್ ಮಾತನಾಡಿ ಆಧುನಿಕ ಯುಗದಲ್ಲಿ ಯಾಂತ್ರೀಕೃತ ಭತ್ತ ನಾಟಿ ಮಾಡುವುದರಿಂದ ಕೂಲಿಯಾಳುಗಳ ಸಮಸ್ಯೆ ನಿವಾರಣೆಯಾಗುತ್ತದೆ ಹಾಗೂ ಯಾಂತ್ರೀಕೃತ ಭತ್ತ ನಾಟಿಯು ವೈಜ್ಞಾನಿಕ ಪದ್ಧತಿ ಆಗಿರುವುದರಿಂದ ಅಧಿಕ ಇಳುವರಿ ಪಡೆಯಲು ಸಹಕಾರಿಯಾಗಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಿ.ಹೆಚ್.ಎಸ್.ಸಿ. ಮ್ಯಾನೇಜರ್ ರವೀಶ್, ಯೋಜನೆಯ ಮೇಲ್ವಿಚಾರಕ ಪ್ರಶಾಂತ್, ರೈತರಾದ ಜಯಣ್ಣ, ಶ್ರೀಕಾಂತ್, ರೂಪ, ಅರ್ಚನ ಹಾಗೂ ಸೇವಾ ಪ್ರತಿನಿಧಿ ಶಶಿಕಲಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...