Wednesday, December 17, 2025
Wednesday, December 17, 2025

Bhandarkar college kundapur ಇಂದ್ರಕುಮಾರ್ ಅವರ “ಎತ್ತರ” ಕಾದಂಬರಿಗೆ ಡಾ.ಎಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ

Date:

Bhandarkar college kundapur ಕುಂದಾಪುರ (ಉಡುಪಿ) ಭಂಡಾರ್ಕರ್ ಕಾಲೇಜಿನಿಂದ ಕೊಡುವ ಸ್ವಪ್ನಶಿಲ್ಪಿ ಡಾ.ಎಚ್ ಶಾಂತಾ ರಾಮ್ ಸಾಹಿತ್ಯ ಪ್ರಶಸ್ತಿ ಫಲಿತಾಂಶ ಪ್ರಕಟವಾಗಿದೆ.

ದಾವಣಗೆರೆಯ ಸರ್ಕಾರಿ ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕ ಎಚ್‌.ಬಿ.ಇಂದ್ರ ಕುಮಾರ್ `ಎತ್ತರ’ ಕಾದಂಬರಿಗೆ ದೊರೆ ತಿದೆ ಎಂದು ಪ್ರಶಸ್ತಿ ಸಮಿತಿ ಸಂಚಾಲಕ ರೇಖಾ ಬನ್ನಾಡಿ ತಿಳಿಸಿದ್ದಾರೆ.

ಇಂದ್ರಕುಮಾರ ಶಿವಮೊಗ್ಗ ಕರ್ನಾಟಕ ಸಂಘದ ಯು.ಆರ್.ಅನಂತ ಮೂರ್ತಿ ಪ್ರಶಸ್ತಿ, ಜಿ.ಎಸ್.ಶಿವರುದ್ರಪ್ಪ ಪ್ರಶಸ್ತಿ, ಮಂಡ್ಯದ ಬೆಸಗರಹಳ್ಳಿ ರಾಮಣ್ಣ ಕಥಾ ಪ್ರಶಸ್ತಿ, 2012ರ ಅರಳು ಪ್ರಶಸ್ತಿ, ಬಸವರಾಜ ಕಟ್ಟಿಮನಿ ಯುವ ಪುರಸ್ಕಾರ ಪಡೆದಿರುತ್ತಾರೆ. 2021 -2022ನೇ ಸಾಲಿನ ಪ್ರಶಸ್ತಿ ಪ್ರಕ್ರಿಯೆಗೆ ಡಾ. ಚೌಗಲೆ, ಅನುಪಮಾ, ಡಾ. ಶ್ರೀನಿವಾಸ ಮೂರ್ತಿ ನಿರ್ಣಾಯಕರಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...