Monday, February 2, 2026
Monday, February 2, 2026

Department of Sainik Welfare and Rehabilitation ಶಿವಮೊಗ್ಗದಲ್ಲಿ ” ಮೇರಿ ಮಾಟಿ ಮೇರಾ ದೇಶ್” ಮಾದರಿ ಕಾರ್ಯಕ್ರಮ

Date:

Department of Sainik Welfare and Rehabilitation ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂತಿಮ ಘಟ್ಟವಾಗಿ ‘ಮೇರಿ ಮಾಟಿ ಮೇರಾ ದೇಶ್’ ಪರಿಕಲ್ಪನೆಯಡಿ ದೇಶಾದ್ಯಂತ ಗ್ರಾಮೀಣ, ನಗರ ಹಾಗೂ ರಾಜಧಾನಿ ಮಟ್ಟದಲ್ಲಿ ಆಗಸ್ಟ್ 09 ರಿಂದ 15 ರವರೆಗೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಸರ್ವೋಚ್ಚ ತ್ಯಾಗಗೈದ ಭಾರತ ಮಾತೆಯ ವೀರ ಪುತ್ರರಿಗೆ ಶ್ರದ್ದಾಂಜಲಿ ಅರ್ಪಿಸಿ, ಅವರುಗಳ ಸ್ಮರಣಾರ್ಥ ‘ಶಿಲಾಫಲಕಂ’ ಸ್ಥಾಪಿಸುವುದರೊಂದಿಗೆ ನಾನಾ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ.

Department of Sainik Welfare and Rehabilitation ಸ್ವಾಂತಂತ್ರ್ಯ ಹೋರಾಟಗಾರರು, ಸೇನೆಯ ಶೌರ್ಯಪ್ರಶಸ್ತಿ ವಿಜೇತರು, ಸಶಸ್ತ್ರಪಡೆಗಳ ಹುತಾತ್ಮರ ವೀರ ನಾರಿಯರು, ಸೈನಿಕರು, ಮಾಜಿ ಸೈನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರೊಂದಿಗೆ ಈ ಯೋಜನೆಯನ್ನು ಯಶಸ್ವಿಗೊಳಿಸಬೇಕು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಾಲತಾಣ https://yuva.gov.in
ವನ್ನು ಸಂಪರ್ಕಿಸಬಹುದು ಎಂದು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದೆಂದು ಇಲಾಖೆಯ ಉಪನಿರ್ದೇಶಕ(ಪ್ರ) ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...