Monday, May 4, 2026
Monday, May 4, 2026

Congress Karnataka ಕಲಬುರ್ಗಿಯಲ್ಲಿ ಗೃಹಜ್ಯೋತಿ ಉದ್ಘಾಟನೆ

Date:

Congress Karnataka ಕಾಂಗ್ರೆಸ್ ಪಕ್ಷವು ಕರ್ನಾಟಕದ ಜನತೆಗೆ ನೀಡಿದ್ದ ಮತ್ತೊಂದು ಭರವಸೆಯನ್ನು ಈಡೇರಿಸಿದೆ.

ಇಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿರುವುದು ಐತಿಹಾಸಿಕ ಕ್ಷಣವಾಗಿದ್ದು ಈ ಗ್ಯಾರಂಟಿ ಜಾರಿಯಿಂದ ಜಾತಿಭೇಧವಿಲ್ಲದೇ ರಾಜ್ಯದ ಪ್ರತಿಯೊಬ್ಬ ಬಡ ಹಾಗೂ ಮಾಧ್ಯಮ ವರ್ಗದ ಜನರ ಮನೆಗಳಿಗೆ ಆರ್ಥಿಕ ಸ್ಥಿರತೆ ತರಲು ಅನುವು ಮಾಡಿಕೊಡಲಿದೆ.

Congress Karnataka 1.42 ಕೋಟಿ ಗ್ರಾಹಕರು ಈ ಯೋಜನೆಯ ಲಾಭ ಪಡೆಯಲಿದ್ದು 200 ಯುನಿಟ್‌ಗಳವರೆಗೆ ವಿದ್ಯುತ್ ಬಳಕೆಗಾಗಿ “ಶೂನ್ಯ ಬಿಲ್” ಪಡೆಯಲಿದ್ದಾರೆ.

ಬಿಜೆಪಿ ಹೇರಿದ ಬೆಲೆ ಏರಿಕೆಯ ಹೊರೆಯಲ್ಲಿ ಸಿಲುಕಿದ್ದ ರಾಜ್ಯದ ಜನರಿಗೆ ನಮ್ಮ ಗ್ಯಾರೆಂಟಿಗಳು ನೆರವಿನ ಸಹಾಯ ಹಸ್ತ ಚಾಚುತ್ತಿವೆ. ನಮ್ಮ ಕಾಂಗ್ರೆಸ್ ಸರ್ಕಾರ ಎಲ್ಲಾ ವರ್ಗಗಳ ಜನರ ಕಲ್ಯಾಣ ಮತ್ತು ಯೋಗಕ್ಷೇಮಕ್ಕೆ ಬದ್ಧವಾಗಿದೆ.

ನಾವು ನುಡಿದಂತೆ ನಡೆದಿದ್ದೇವೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...