Thursday, August 6, 2026
Thursday, August 6, 2026

Karnataka Lokayukta Police ಭದ್ರಾವತಿಯಲ್ಲಿ ಲೋಕಾಯುಕ್ತ ಉಪಾಧೀಕ್ಷರಿಂದ ಅಹವಾಲು ಸ್ವೀಕಾರ

Date:

Karnataka Lokayukta Police ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಆ.09 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಭದ್ರಾವತಿಯ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ.

ಈ ಸಭೆಗೆ ಸಾರ್ವಜನಿಕರು ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವುದರಲ್ಲಿ ಸರ್ಕಾರಿ ಅಧಿಕಾರಿಗಳು ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...