Monday, December 15, 2025
Monday, December 15, 2025

Education Minister S. Madhu Bangarappa ಶಾಲಾ ಸಮಯಕ್ಕೆ ಬಸ್ ವ್ಯವಸ್ಥೆಗೆ ವಿದ್ಯಾರ್ಥಿನಿಯರ ಮನವಿ

Date:

Education Minister S. Madhu Bangarappa ಶಾಲಾ ಅವಧಿಗೆ ಸರಿಯಾರಿ ತಲುಪಲು ಬಸ್ ವ್ಯವಸ್ಥೆ ಕಲ್ಪಿಸುವಂತೆ
ವಿದ್ಯಾರ್ಥಿನಿಯರು ಶಿಕ್ಷಣ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಎಸ್. ಮಧು ಬಂಗಾರಪ್ಪ
ಅವರಿಗೆ ಮನವಿ ಸಲ್ಲಿಸಿದರು.

ತಾಲೂಕಿನ ತಲಗಡ್ಡೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ ವೇಳೆ ವಿದ್ಯಾರ್ಥಿನಿಯರು ಮನವಿ
ಸಲ್ಲಿಸಿದರು.

Education Minister S. Madhu Bangarappa ತಲಗಡ್ಡೆ ಗ್ರಾಮದಿಂದ ಜಡೆ ಗ್ರಾಮಕ್ಕೆ ಶಾಲಾ ಅವಧಿಗೆ ತೆರಳು ಬಸ್
ವ್ಯವಸ್ಥೆ ಇಲ್ಲದೇ ಇಲ್ಲದೇ ಸಮಸ್ಯೆಯಾಗಿದೆ. ನಮಗೆ ಶಾಲಾ ಅವಧಿಗೆ ಬಸ್
ವ್ಯವಸ್ಥೆ ಕಲ್ಪಿಸಬೇಕು. ಜೊತೆ ಗ್ರಾಮದೊಳಗೆ ಬಸ್ ಬಂದರೆ ರೋಗಿಗಳು
ಆಸ್ಪತ್ರೆಗೂ ತೆರಳಲು ಅನುಕೂಲವಾಗಲಿದೆ ಎಂದು ವಿದ್ಯಾರ್ಥಿನಿಯರಾದ
ಭವಾನಿ ಮತ್ತು ಸಿಂಚನಾ ಸಚಿವ ರಲ್ಲಿ ವಿನಂತಿಸಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಶೀಘ್ರವೇ ಬಸ್ ವ್ಯವಸ್ಥೆ
ಕಲ್ಪಿಸುವುದಾಗಿ ಮಕ್ಕಳಿಗೆ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...