Sunday, December 7, 2025
Sunday, December 7, 2025

Education Minister S. Madhu Bangarappa ಶಾಲಾ ಸಮಯಕ್ಕೆ ಬಸ್ ವ್ಯವಸ್ಥೆಗೆ ವಿದ್ಯಾರ್ಥಿನಿಯರ ಮನವಿ

Date:

Education Minister S. Madhu Bangarappa ಶಾಲಾ ಅವಧಿಗೆ ಸರಿಯಾರಿ ತಲುಪಲು ಬಸ್ ವ್ಯವಸ್ಥೆ ಕಲ್ಪಿಸುವಂತೆ
ವಿದ್ಯಾರ್ಥಿನಿಯರು ಶಿಕ್ಷಣ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಎಸ್. ಮಧು ಬಂಗಾರಪ್ಪ
ಅವರಿಗೆ ಮನವಿ ಸಲ್ಲಿಸಿದರು.

ತಾಲೂಕಿನ ತಲಗಡ್ಡೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ ವೇಳೆ ವಿದ್ಯಾರ್ಥಿನಿಯರು ಮನವಿ
ಸಲ್ಲಿಸಿದರು.

Education Minister S. Madhu Bangarappa ತಲಗಡ್ಡೆ ಗ್ರಾಮದಿಂದ ಜಡೆ ಗ್ರಾಮಕ್ಕೆ ಶಾಲಾ ಅವಧಿಗೆ ತೆರಳು ಬಸ್
ವ್ಯವಸ್ಥೆ ಇಲ್ಲದೇ ಇಲ್ಲದೇ ಸಮಸ್ಯೆಯಾಗಿದೆ. ನಮಗೆ ಶಾಲಾ ಅವಧಿಗೆ ಬಸ್
ವ್ಯವಸ್ಥೆ ಕಲ್ಪಿಸಬೇಕು. ಜೊತೆ ಗ್ರಾಮದೊಳಗೆ ಬಸ್ ಬಂದರೆ ರೋಗಿಗಳು
ಆಸ್ಪತ್ರೆಗೂ ತೆರಳಲು ಅನುಕೂಲವಾಗಲಿದೆ ಎಂದು ವಿದ್ಯಾರ್ಥಿನಿಯರಾದ
ಭವಾನಿ ಮತ್ತು ಸಿಂಚನಾ ಸಚಿವ ರಲ್ಲಿ ವಿನಂತಿಸಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಶೀಘ್ರವೇ ಬಸ್ ವ್ಯವಸ್ಥೆ
ಕಲ್ಪಿಸುವುದಾಗಿ ಮಕ್ಕಳಿಗೆ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...