Thursday, December 18, 2025
Thursday, December 18, 2025

Forest Department ಚಿರತೆ ದಾಳಿಗೆ ಸಾವನ್ನಪ್ಪಿದ ಯಶೋದಮ್ಮ ಕುಟುಂಬಸ್ಥರಿಗೆ ₹15 ಲಕ್ಷ ಪರಿಹಾರದ ಚೆಕ್ ನೀಡಿಕೆ

Date:

Forest Department ನಿನ್ನೆ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಯಶೋದಮ್ಮ ನವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15 ಲಕ್ಷ ರೂಗಳ ಪರಿಹಾರ ಘೋಷಣೆ ಮಾಡಲಾಗಿದೆ.

Forest Department ಇಂದು ಮೃತರ ತಾಯಿ ಚಂದ್ರಮ್ಮನವರಿಗೆ ಪರಿಹಾರದ ಚೆಕ್ ನೀಡಿದ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾಪೂರ್ಯಾನಾಯ್ಕ್ ಹಾಗು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...