Sunday, August 23, 2026
Sunday, August 23, 2026

Auto Complex Association ಆಗಸ್ಟ್ 15 ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ

Date:

Auto Complex Association ಆಧಾರ ರಕ್ತದಾನಿಗಳ ಸೇವಾ ಟ್ರಸ್ಟ್, ಶಿವಮೊಗ್ಗ ಐ.ಟಿ. ಅಸೋಸಿಯೇಷನ್, ಯುವಧ್ವನಿ ಸಾಮಾಜಿಕ ಸೇವಾ ಸಂಸ್ಥೆ, ಸಾಯಿ ಇನೋವೇಷನ್, ಆಟೋ ಕಾಂಪ್ಲೆಕ್ಸ್ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ 76 ವರ್ಷದ 77 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ.15ರ ಬೆಳಿಗ್ಗೆ 10 ಗಂಟೆಗೆ ರೋಟರಿ ರಕ್ತನಿಧಿಯಲ್ಲಿ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.

ಸಮಾಜ ಸೇವಕರು ಹಾಗೂ ರಕ್ತದಾನಿಗಳಾದ ಕೆ. ಪದ್ಮಿನಿ ರಾಘವ ಶಿಬಿರ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ, ಶಿವಮೊಗ್ಗ ಐ.ಟಿ. ಅಸೋಸಿಯೇಷನ್ ಅಧ್ಯಕ್ಷ ಕೆ.ಜಿ. ವಿನೋದ್, ಯುವಧ್ವನಿ ಸಾಮಾಜಿಕ ಸೇವಾಸಂಸ್ಥೆ ಪ್ರಧಾನ ಕಾರ್ಯದರ್ಶಿ ಯುವಧ್ವನಿ ನಾಗರಾಜ್, ಆಟೊ ಕಾಂಪ್ಲೆಕ್ಸ್ ಅಸೋಸಿಯೇಷನ್ ಅಧ್ಯಕ್ಷ ಮಲ್ಲಿಕಾರ್ಜುನ ಆಗ್ರೋ ಸುರೇಶ್, ಸಾಹಿ ಇನೋವೇಷನ್ ಮಾಲೀಕ ಎಸ್.ಪವನ್, ಬಿಜೆಪಿ ನಗರ ಎಸ್‌ಸಿ ಮೋರ್ಚಾ ಉಪಾಧ್ಯಕ್ಷ ಮನೋಹರ ನಾಯ್ಕ, ಆಗಮಿಸಲಿದ್ದಾರೆ.

Auto Complex Association ಈ ಸಂದರ್ಭದಲ್ಲಿ ಖ್ಯಾತ ವಿಗ್ರಹ ಶಿಲ್ಪಿ ದಿಲೀಪ್ ಅವರನ್ನು ಸನ್ಮಾನಿಸಲಾಗುವುದು. ಅಧ್ಯಕ್ಷತೆಯನ್ನು ಆಧಾರ್ ರಕ್ತದಾನಿಗಳ ಸೇವಾ ಟ್ರಸ್ಟ್ ಗೌರವಾಧ್ಯಕ್ಷ ಪ್ರಶಾಂತ್ ಶಾಸ್ತ್ರಿ ಅಧ್ಯಕ್ಷತೆ ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...