Monday, February 2, 2026
Monday, February 2, 2026

Akashvani Bhadravati ಭದ್ರಾವತಿ ಬಾನುಲಿಯಲ್ಲಿ ಸಂಸದ ರಾಘವೇಂದ್ರ ಅವರ ಸಂದರ್ಶನ ಪ್ರಸಾರ

Date:

Akashvani Bhadravati ಆಕಾಶವಾಣಿ ಭದ್ರಾವತಿ ಎಫ್ ಎಂ 103.5 ತರಂಗಾಂತರದಲ್ಲಿ ಪ್ರತೀದಿನ ಇತಿಹಾಸದ ದಿನದ ಮಹತ್ವ ತಿಳಿಸುವದರೊಟ್ಟಿಗೆ ಹಲವು ಗಣ್ಯರನ್ನು ಪರಿಚಯಿಸುವ ಕಾರ್ಯಕ್ರಮ ಪ್ರಸಾರವಾಗುತ್ತಿರುತ್ತದೆ. ಹಾಗೂ ಅವರ ಜನ್ಮದಿನದಂದೇ ಅವರ ಬಗ್ಗೆ ಬಹಳ ಮಾಹಿತಿ ತಿಳಿಸುವ ಪ್ರಯತ್ನ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಇದೇ ತಿಂಗಳ 16-08-23(ಬುಧವಾರ) ಬೆಳಿಗ್ಗೆ 09.ಗಂಟೆ 30 ನಿಮಿಷದಿಂದ 10 ರವರೆಗೆ ಶಿವಮೊಗ್ಗ ಜಿಲ್ಲೆಯ ಲೋಕಸಭಾ ಸದಸ್ಯರಾದ ಮಾನ್ಯ ಬಿ.ವೈ..ರಾಘವೇಂದ್ರ ಅವರ ವಿಶೇಷ ಸಂದರ್ಶನ ಪ್ರಸಾರವಾಗಲಿದೆ.

Akashvani Bhadravati ಅವರ ಬಾಲ್ಯದ ಘಟನೆ, ರಾಜಕೀಯ ಪ್ರವೇಶವನ್ನು ಒಳಗೊಂಡ ಈ ಕಾರ್ಯಕ್ರಮ ಬುಧವಾರ ಬೆಳಿಗ್ಗೆ 09:30ಕ್ಕೆ ಭದ್ರಾವತಿ ಆಕಾಶವಾಣಿ ಎಫ್.ಎಂ 103.5 ಹಾಗೂ MW675Khz ಮುಖಾಂತರ ಪ್ರಸಾರವಾಗಲಿದ್ದು ಈ ಕಾರ್ಯಕ್ರಮವನ್ನು Prasarbharati ‘newsonair ನಲ್ಲಿ ಜಗತ್ತನಾದ್ಯಂತ ಕೇಳಬಹುದು.

ಕೇಳುಗರು ಈ ಕುರಿತು ತಮ್ಮ ಅಭಿಪ್ರಾಯ ಅನಿಸಿಕೆಗಳನ್ನು ವಾಟ್ಸಾಪ್ ಸಂಖ್ಯೆ:
9481572600 ಮುಖಾಂತರ ಹಂಚಿಕೊಳ್ಳಬಹುದು ಎಂದು ಆಕಾಶವಾಣಿ ಭದ್ರಾವತಿಯ ಕಾರ್ಯಕ್ರಮ ಮುಖ್ಯಸ್ಥರು ಕೋರಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...