Wednesday, May 6, 2026
Wednesday, May 6, 2026

Akashvani Bhadravati ಭದ್ರಾವತಿ ಬಾನುಲಿಯಲ್ಲಿ ಸಂಸದ ರಾಘವೇಂದ್ರ ಅವರ ಸಂದರ್ಶನ ಪ್ರಸಾರ

Date:

Akashvani Bhadravati ಆಕಾಶವಾಣಿ ಭದ್ರಾವತಿ ಎಫ್ ಎಂ 103.5 ತರಂಗಾಂತರದಲ್ಲಿ ಪ್ರತೀದಿನ ಇತಿಹಾಸದ ದಿನದ ಮಹತ್ವ ತಿಳಿಸುವದರೊಟ್ಟಿಗೆ ಹಲವು ಗಣ್ಯರನ್ನು ಪರಿಚಯಿಸುವ ಕಾರ್ಯಕ್ರಮ ಪ್ರಸಾರವಾಗುತ್ತಿರುತ್ತದೆ. ಹಾಗೂ ಅವರ ಜನ್ಮದಿನದಂದೇ ಅವರ ಬಗ್ಗೆ ಬಹಳ ಮಾಹಿತಿ ತಿಳಿಸುವ ಪ್ರಯತ್ನ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಇದೇ ತಿಂಗಳ 16-08-23(ಬುಧವಾರ) ಬೆಳಿಗ್ಗೆ 09.ಗಂಟೆ 30 ನಿಮಿಷದಿಂದ 10 ರವರೆಗೆ ಶಿವಮೊಗ್ಗ ಜಿಲ್ಲೆಯ ಲೋಕಸಭಾ ಸದಸ್ಯರಾದ ಮಾನ್ಯ ಬಿ.ವೈ..ರಾಘವೇಂದ್ರ ಅವರ ವಿಶೇಷ ಸಂದರ್ಶನ ಪ್ರಸಾರವಾಗಲಿದೆ.

Akashvani Bhadravati ಅವರ ಬಾಲ್ಯದ ಘಟನೆ, ರಾಜಕೀಯ ಪ್ರವೇಶವನ್ನು ಒಳಗೊಂಡ ಈ ಕಾರ್ಯಕ್ರಮ ಬುಧವಾರ ಬೆಳಿಗ್ಗೆ 09:30ಕ್ಕೆ ಭದ್ರಾವತಿ ಆಕಾಶವಾಣಿ ಎಫ್.ಎಂ 103.5 ಹಾಗೂ MW675Khz ಮುಖಾಂತರ ಪ್ರಸಾರವಾಗಲಿದ್ದು ಈ ಕಾರ್ಯಕ್ರಮವನ್ನು Prasarbharati ‘newsonair ನಲ್ಲಿ ಜಗತ್ತನಾದ್ಯಂತ ಕೇಳಬಹುದು.

ಕೇಳುಗರು ಈ ಕುರಿತು ತಮ್ಮ ಅಭಿಪ್ರಾಯ ಅನಿಸಿಕೆಗಳನ್ನು ವಾಟ್ಸಾಪ್ ಸಂಖ್ಯೆ:
9481572600 ಮುಖಾಂತರ ಹಂಚಿಕೊಳ್ಳಬಹುದು ಎಂದು ಆಕಾಶವಾಣಿ ಭದ್ರಾವತಿಯ ಕಾರ್ಯಕ್ರಮ ಮುಖ್ಯಸ್ಥರು ಕೋರಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...