Saturday, March 21, 2026
Saturday, March 21, 2026

Akashvani Bhadravati ಭದ್ರಾವತಿ ಬಾನುಲಿಯಲ್ಲಿ ಸಂಸದ ರಾಘವೇಂದ್ರ ಅವರ ಸಂದರ್ಶನ ಪ್ರಸಾರ

Date:

Akashvani Bhadravati ಆಕಾಶವಾಣಿ ಭದ್ರಾವತಿ ಎಫ್ ಎಂ 103.5 ತರಂಗಾಂತರದಲ್ಲಿ ಪ್ರತೀದಿನ ಇತಿಹಾಸದ ದಿನದ ಮಹತ್ವ ತಿಳಿಸುವದರೊಟ್ಟಿಗೆ ಹಲವು ಗಣ್ಯರನ್ನು ಪರಿಚಯಿಸುವ ಕಾರ್ಯಕ್ರಮ ಪ್ರಸಾರವಾಗುತ್ತಿರುತ್ತದೆ. ಹಾಗೂ ಅವರ ಜನ್ಮದಿನದಂದೇ ಅವರ ಬಗ್ಗೆ ಬಹಳ ಮಾಹಿತಿ ತಿಳಿಸುವ ಪ್ರಯತ್ನ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಇದೇ ತಿಂಗಳ 16-08-23(ಬುಧವಾರ) ಬೆಳಿಗ್ಗೆ 09.ಗಂಟೆ 30 ನಿಮಿಷದಿಂದ 10 ರವರೆಗೆ ಶಿವಮೊಗ್ಗ ಜಿಲ್ಲೆಯ ಲೋಕಸಭಾ ಸದಸ್ಯರಾದ ಮಾನ್ಯ ಬಿ.ವೈ..ರಾಘವೇಂದ್ರ ಅವರ ವಿಶೇಷ ಸಂದರ್ಶನ ಪ್ರಸಾರವಾಗಲಿದೆ.

Akashvani Bhadravati ಅವರ ಬಾಲ್ಯದ ಘಟನೆ, ರಾಜಕೀಯ ಪ್ರವೇಶವನ್ನು ಒಳಗೊಂಡ ಈ ಕಾರ್ಯಕ್ರಮ ಬುಧವಾರ ಬೆಳಿಗ್ಗೆ 09:30ಕ್ಕೆ ಭದ್ರಾವತಿ ಆಕಾಶವಾಣಿ ಎಫ್.ಎಂ 103.5 ಹಾಗೂ MW675Khz ಮುಖಾಂತರ ಪ್ರಸಾರವಾಗಲಿದ್ದು ಈ ಕಾರ್ಯಕ್ರಮವನ್ನು Prasarbharati ‘newsonair ನಲ್ಲಿ ಜಗತ್ತನಾದ್ಯಂತ ಕೇಳಬಹುದು.

ಕೇಳುಗರು ಈ ಕುರಿತು ತಮ್ಮ ಅಭಿಪ್ರಾಯ ಅನಿಸಿಕೆಗಳನ್ನು ವಾಟ್ಸಾಪ್ ಸಂಖ್ಯೆ:
9481572600 ಮುಖಾಂತರ ಹಂಚಿಕೊಳ್ಳಬಹುದು ಎಂದು ಆಕಾಶವಾಣಿ ಭದ್ರಾವತಿಯ ಕಾರ್ಯಕ್ರಮ ಮುಖ್ಯಸ್ಥರು ಕೋರಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...

Ugadi ಸೊರಬದಿಂದ ಚಂದ್ರಗುತ್ತಿವರೆಗೆ ವಕೀಲರ ಬಳಗದಿಂದ ಪಾದಯಾತ್ರೆ.

Ugadi ಯುಗಾದಿ ಹಬ್ಬದ ಅಂಗವಾಗಿ ತಾಲೂಕಿನ ವಕೀಲರ ಬಳಗದ ವತಿಯಿಂದ ಪಟ್ಟಣದ...

DC shivamogga ಹಣದಾಸೆಗೆ ಸರ್ಕಾರಿ ದಾಖಕೆಗಳ ನಕಲಿ ಸೃಷ್ಟಿಸುವವರ ಬಗ್ಗೆ ಜಾಗರೂಕರಾಗಿರಿ- ‘ಡೀಸಿ ‘ಪ್ರಭುಲಿಂಗ ಕವಳಿಕಟ್ಟಿ.

DC shivamogga ಹಣದಾಸೆಗಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ಮಾಡಿ, ಖಾಸಗಿ‌ ವ್ಯಕ್ತಿಗಳಿಗೆ ಜಮೀನು...

Rangayana Shimoga ರಂಗಾಯಣ ಆಹ್ವಾನಿಸಿದ್ದ ಬೇಸಿಗೆ ಶಿಬಿರದ ತರಬೇತಿದಾರರ ಆಯ್ಕೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

Rangayana Shimoga ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ ಬೇಸಿಗೆ...