Thursday, August 13, 2026
Thursday, August 13, 2026

Lakshmi Hebbalkar ವಿಕಲಚೇತನರಿಗೆ ಮತ್ತು ಅಂಧ ಮಕ್ಕಳಿಗೆ ಸೌಲಭ್ಯ ವಿತರಣೆ

Date:

Lakshmi Hebbalkar ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಸ್ವಾತಂತ್ರ್ಯೋತ್ಸವ ನಡೆಯಿತು. ಜಿಲ್ಲಾ ಉಸ್ತುವಾರಿ ಹಾಗೂ ಮಕ್ಕಳ & ಮಹಿಳಾ‌ ಕಲ್ಯಾಣ ಖಾತೆ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದ ವೇಳೆ ವಿಶೇಷ ಚೇತನರಿಗೆ ದ್ವಿಚಕ್ರ ವಾಹನ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ Lakshmi Hebbalkar ಟಾಪ್, ಬ್ರೈಲ್ ಕಿಟ್, ಶ್ರವಣ ದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿತರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...