Monday, February 2, 2026
Monday, February 2, 2026

Karnataka State Commission for Protection of Child Rights ಬಾಲಕಿಯರ ವಸತಿ ನಿಲಯಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಭೇಟಿ

Date:

Karnataka State Commission for Protection of Child Rights ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶ್ರೀಮತಿ ಅರ್ಪಣಾ ಕೊಳ್ಳ ಇವರು ಆ.14ರಂದು ಜಿಲ್ಲೆಯ ಪ್ರಗತಿ
ಪರಿಶೀಲನೆಗೆ ಭೇಟಿ ನೀಡಿದ್ದು ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ
ಬರುವ ಕೃಷ್ಣಪ್ಪ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ
ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.

Karnataka State Commission for Protection of Child Rights ವಸತಿ ನಿಲಯದಲ್ಲಿ ನೀರಿನ ಸಮಸ್ಯೆ ಬಹುಮುಖ್ಯವಾಗಿದ್ದು
ವಿದ್ಯಾರ್ಥಿನಿಯರಿಗೆ ಪ್ರತಿನಿತ್ಯದ ಬಳಕೆಗೆ ನೀರಿನ ಸಮಸ್ಯೆಯ
ಕೊರತೆ ಕಂಡು ಬಂದಿರುತ್ತದೆ. ಮಕ್ಕಳಿಗೆ
ಆಪ್ತಸಮಾಲೋಚನೆ ನಡೆಸಿ ಮಾನ್ಯ ಜಿಲ್ಲಾಧಿಕಾರಿಗಳ ಕಛೇರಿಗೆ
ಭೇಟಿ ನೀಡಿ ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆ ಕುರಿತು ವಸತಿ
ನಿಲಯಗಳಲ್ಲಿ ಮಕ್ಕಳಿಗೆ ಅರಿವು ಮೂಡಿಸಲು ಇಲಾಖೆ
ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಹಾಗೂ
ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ವಸತಿ ನಿಲಯದಲ್ಲಿ ನೀರಿನ
ಸಮಸ್ಯೆಯ ಬಗ್ಗೆ ಚರ್ಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...