Monday, February 2, 2026
Monday, February 2, 2026

Canara Bank Rural Self Employment Training Institute ರೈತ,ಕಾರ್ಮಿಕ ವಲಯದಲ್ಲಿ ಆಸಕ್ತರಿರುವ ಯುವಜನಕ್ಕೆ ಸ್ವಂತ ಉದ್ಯೋಗ ತರಬೇತಿ

Date:

Canara Bank Rural Self Employment Training Institute ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ,
ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ .

ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು
ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Canara Bank Rural Self Employment Training Institute ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ.

ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

10 ದಿನಗಳ ಜೇನು ಸಾಕಾಣಿಕೆ ತರಬೇತಿ 21/08/2023 ರಂದು ಪ್ರಾರಂಭವಾಗಲಿದೆ.

ಕುರಿ ಸಾಕಾಣಿಕೆ 10 ದಿನಗಳ ತರಬೇತಿ 28/08/2023 ರಂದು ಹಾಗೂ
ಫೋಟೊಗ್ರಾಫಿ ಮತ್ತು ವಿಡಿಯೋಗ್ರಫಿಯ 30 07/09/2023 ರಂದು
ಕ್ಯಾಮೆರಾ, ಭದ್ರತಾ ಎಚ್ಚರಿಕೆ ಮತ್ತು ಸ್ಮೋಕ್
ಡಿಟೆಕ್ಟರ್‌ನ ಸ್ಥಾಪನೆ ಮತ್ತು ಸೇವೆಯ 13 ದಿನಗಳ ತರಬೇತಿಯು 04/09/2023 ರಂದು ಪ್ರಾರಂಭಗೊಳ್ಳಲಿವೆ.

ಕಂಪ್ಯೂಟರ್ ಟ್ಯಾಲಿ 30 ದಿನಗಳ ತರಬೇತಿ 15/09/2023 ರಂದು ಆರಂಭಗೊಳ್ಳಲಿದೆ.

ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು-೫೭೭ ೨೧೬ (ಶಿವಮೊಗ್ಗ ತಾಲ್ಲೂಕು)ಇಲ್ಲಿ ಸಂಪರ್ಕಿಸುವಂತೆ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9743429595, 8660062683, 8722384541, 9449371579, 9481955721, 8105378735 ಅನ್ನು ಸಂಪರ್ಕಿಸಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...