Thursday, September 17, 2026
Thursday, September 17, 2026

CM Karnataka ಉದ್ದೇಶ ಸಾರ್ಥಕ ಮಾಡುತ್ತಿರುವ ರಾಜ್ಯದ ” ಶಕ್ತಿ”ಯೋಜನೆ- ಸಿದ್ಧರಾಮಯ್ಯ

Date:

CM Karnataka ಉದ್ಯೋಗ, ಶಿಕ್ಷಣ ಮತ್ತು ವೈದ್ಯಕೀಯ ಅವಶ್ಯಕತೆಗಳು ಸೇರಿದಂತೆ ಜೀವನ ನಿರ್ವಹಣೆಯ ಉದ್ದೇಶಗಳಿಗಾಗಿ ಸಂಚರಿಸುವ ನಾಡಿನ ಕೋಟ್ಯಂತರ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಿ, ಅವರನ್ನು ಆರ್ಥಿಕ ಸ್ವಾವಲಂಬಿಯನ್ನಾಗಿಸುವ ಉದ್ದೇಶದೊಂದಿಗೆ ನಾವು ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಯೋಜನೆ ಜಾರಿಯಾದ ನಂತರದಿಂದ ಈ ವರೆಗೆ 40 ಕೋಟಿ ಮಂದಿ (ಒಟ್ಟು ಪ್ರಯಾಣಿಕರ ಸಂಖ್ಯೆ) ಉಚಿತವಾಗಿ ಪ್ರಯಾಣ ಮಾಡಿದ್ದು, ನಮ್ಮ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವ ಬಗ್ಗೆ ಸಂತಸವಾಗುತ್ತಿದೆ.
-ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...