Wednesday, October 2, 2024
Wednesday, October 2, 2024

Computer Education ಆಧುನಿಕ ಶಿಕ್ಷಣದಲ್ಲಿ ಕಂಪ್ಯೂಟರ್ ಕಲಿಕೆ ಅವಶ್ಯಕತೆ ಇದೆ-ಸುನೀಲ್ ಕುಮಾರ್

Date:

Computer Education ಚಿಕ್ಕಮಗಳೂರು ತಾಲ್ಲೂಕಿನ ಯಲಗುಡಿಗೆ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ 2 ಕಂಪ್ಯೂಟರ್‌ಗಳನ್ನು ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಸುನಿಲ್ ಕುಮಾರ್ ಕೊಡುಗೆಯಾಗಿ ನೀಡಿದರು.

ಬಳಿಕ ಮಾತನಾಡಿದ ಅವರು ಸರ್ಕಾರಿ ಶಾಲೆಯ ಮಕ್ಕಳು ತಳಹಂತದಿ0ದಲೇ ಕಂಪ್ಯೂಟರ್ ಜ್ಞಾನ ಪಡೆಯಬೇಕು. ಆಧುನಿಕ ಯುಗದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಕಂಪ್ಯೂಟರ್ ಕಲಿಕೆ ತುಂಬಾ ಅವಶ್ಯಕತೆ ಇದೆ. ಚಿಕ್ಕ ವಯಸ್ಸಿನಿಂದಲೇ ಮಕ್ಕಳು ಕಂಪ್ಯೂಟರ್ ಕಲಿಕೆಯಾಗಲಿ ಎನ್ನುವ ಉದ್ದೇಶದಿಂದ ಈ ಶಾಲೆಗೆ ಕಂಪ್ಯೂಟರ್ ಗಳನ್ನು ಕೊಡುಗೆಯಾಗಿ ನೀಡಲಾಗಿದ್ದು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದೇವೇಂದ್ರ ಅವರು ಮಾತನಾಡಿ ಕುಗ್ರಾಮದಲ್ಲಿರುವ ಯಲಗುಡಿಗೆ ಶಾಲೆಯು ರಾಜ್ಯ ಮಟ್ಟದಲ್ಲಿ ಹೆಸರು ಪಡೆದಿದೆ. ರಾಷ್ಟç ಮಟ್ಟದಲ್ಲಿಯೂ ಹೆಸರುವಾಸಿಯಾಗಲಿ, ಶಾಲೆಯ ಪ್ರಗತಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.

Computer Education ಈ ಸಂದರ್ಭದಲ್ಲಿ ಸರ್ಕಾರಿ ಪಾಲಿಟಕ್ನಿಕ್ ಕಾಲೇಜಿನ ನಿವೃತ್ತ ಪ್ರಾಚಾರ್ಯ ಓಂಕಾರಸ್ವಾಮಿ, ಶಿಕ್ಷಕಿ ಕೆ.ಹೆಚ್.ಗೀತಾ, ಮಂಜಪ್ಪ, ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರ್, ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷರಾದ ಹೊನ್ನಪ್ಪ, ಬಸವರಾಜು, ಪೋಷಕರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...