Friday, December 5, 2025
Friday, December 5, 2025

B.Y.Raghavendra ಹೊಳೆಹೊನ್ನೂರು ಘಟನೆ: ಶಾಂತಿಯಿಂದಿರಲು ಸಾರ್ವಜನಿಕರಿಗೆ ಸಂಸದ ರಾಘವೇಂದ್ರ ಅವರ ಮನವಿ

Date:

B.Y.Raghavendra ಸಂಸದರಾದ ಬಿ.ವೈ. ರಾಘವೇಂದ್ರ ಅವರು ಹೊಳೆಹೊನ್ನೂರಿನ ಗಾಂಧಿ ವೃತ್ತದಲ್ಲಿದ್ದ ಗಾಂಧೀಜಿ ಪ್ರತಿಮೆಯನ್ನು ನೆನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ಒಡೆದುಹಾಕಿದ್ದ ವಿಷಯ ತಿಳಿದು ಅಲ್ಲಿಗೆ ಭೇಟಿ ನೀಡಿದರು.
ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ಸೂಚನೆ ನೀಡಿ, ತನಿಖೆ ನಡೆದು ವಾಸ್ತವ ಏನೆಂಬುದು ಶೀಘ್ರದಲ್ಲೇ ತಿಳಿಯುವ ವಿಶ್ವಾಸವಿದೆ ಎಂದು ಹೇಳಿದರು.
ಜನತೆ ಶಾಂತಿಯಿಂದಿರಬೇಕೆಂದು ಕಳಕಳಿಯ ಮನವಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...