Monday, April 6, 2026
Monday, April 6, 2026

Nidhi Apke Nekhat 2.0 ಶಿವಮೊಗ್ಗ & ಹರಪನಹಳ್ಳಿಯಲ್ಲಿ ‘ನಿಧಿ ಆಪ್ ಕೆ ನಿಕಟ್’ ಕಾರ್ಯಕ್ರಮ

Date:

Nidhi Apke Nekhat 2.0 ಉದ್ಯೋಗದಾತರು, ಉದ್ಯೋಗಿಗಳು ಮತ್ತು ಪಿಂಚಣಿದಾರರನ್ನು ಒಗ್ಗೂಡಿಸುವ ಹಾಗೂ ಕುಂದು-ಕೊರತೆಗಳ ಪರಿಹಾರ ವೇದಿಕೆಯಾದ ನಿಧಿ ಆಪ್ಕೆ ನಿಕಟ್2.0 ಕಾರ್ಯಕ್ರಮವನ್ನು ಆಗಸ್ಟ್ 28 ರಂದು ಏರ್ಪಡಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗದ ಸವಳಂಗ ರಸ್ತೆಯ ಜೆಎನ್‍ಎನ್‍ಸಿಇ ಅಡ್ಮಿನ್ ಬ್ಲಾಕ್‍ನ ಸೆಮಿನಾರ್ ಹಾಲ್ ನಲ್ಲಿ ಹಾಗು ದಾವಣಗೆರೆ ಜಿಲ್ಲೆಯಲ್ಲಿ ಹರಪನಹಳ್ಳಿಯ ಐಬಿ ಸರ್ಕಲ್ ಹತ್ತಿರ ಎಸ್‍ಸಿಎಸ್ ಕಾಲೇಜ್ ಆಫ್ ಫಾರ್ಮಸಿಯ ಗಂಗೋತ್ರಿ ಕ್ಯಾಂಪಸ್‍ನಲ್ಲಿ ಏರ್ಪಡಿಸಲಾಗಿದೆ.

ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಮತ್ತು ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಪ್ರಾದೇಶಿಕ ಭವಿಷ್ಯ ನಿಧಿ ಕಮಿಷನರ್ –II ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕೇಂದ್ರ ಸಚಿವರೊಂದಿಗೆ ಅಡಿಕೆ ಕೃಷಿಕರ ಸಮಸ್ಯೆ ಚರ್ಚಿಸಿದ ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ...

Chamber of Commerce Shivamogga ಸಂಗೀತದಿಂದ ಖಿನ್ನತೆ ದೂರವಾಗಿ ಜೀವನೋತ್ಸಹ ಮೂಡುತ್ತದೆ- ಎಸ್.ಆರ್.ಮಂಜುನಾಥ್

Chamber of Commerce Shivamogga ತಂತ್ರಜ್ಞಾನ ಯುಗದಲ್ಲಿ ನಮ್ಮ ವೃತ್ತಿಯ ಜೊತೆಗೆ...

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರಿದೀಪ- ಎಸ್.ಎನ್.ಚನ್ನಬಸಪ್ಪ

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...