Friday, April 3, 2026
Friday, April 3, 2026

Pradhan Mantri Krishi Sinchai Yojana ತರಬೇತಿಗೆ & ತರಬೇತಿ ಪಡೆದವರಿಗೆ ಉಪಕರಣ ಪಡೆಯಲು ಕೈಗಾರಿಕಾ ಇಲಾಖೆಯಿಂದ ಅರ್ಜಿ ಆಹ್ವಾನ

Date:

Pradhan Mantri Krishi Sinchai Yojana 2023-24 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರ ತಾಲೂಕಿನಲ್ಲಿ ಹನಿ ನೀರಾವರಿ ಅಳವಡಿಕೆಗಾಗಿ ಭದ್ರಾವತಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಶೇ.75 ರಷ್ಟು ಸಾಮಾನ್ಯ ವರ್ಗದ ರೈತರಿಗೆ ಹಾಗೂ ಶೇ.90 ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶೀಷ್ಟ ಪಂಗಡದ ರೈತರಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ಸೌಲಭ್ಯ ಮತ್ತು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಗುಲಾಬಿ, ಸುಗಂಧರಾಜ, ಅಂಗಾಂಶ ಬಾಳೆ, ಕಾಳುಮೆಣಸು, ಕೋಕೋ ಬೆಳೆಗಳ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಮಿನಿ ಟ್ರ್ಯಾಕ್ಟರ್, ಪ್ರಾಥಮಿಕ ಸಂಸ್ಕರಣ ಘಟಕ, ಅಡಿಕೆ ದೋಟಿ, ಅಡಿಕೆ ಸುಲಿಯುವ ಯಂತ್ರ ಸಹಾಯಧನ ಸೌಲಭ್ಯವಿರುತ್ತದೆ.
ಆಸಕ್ತ ರೈತರು ಸೆ.21 ರೊಳಗಾಗಿ ಪಹಣಿ, ಆಧಾರ್ ಕಾರ್ಡ್ ಜೆರಾಕ್ಸ್, ಬ್ಯಾಂಕ್ ಖಾತೆ ಜೆರಾಕ್ಸ್, ಪಾಸ್ ಪೋರ್ಟ್ ಸೈಜ್ ಫೋಟೋ Pradhan Mantri Krishi Sinchai Yojana ಮತ್ತು ಜಾತಿ ಪ್ರಮಾಣ ಪತ್ರಗಳೊಂದಿಗೆ ಭದ್ರಾವತಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಗೆ ಅರ್ಜಿಯನ್ನು ಸಲ್ಲಿಬಹುದೆಂದು ಭದ್ರಾವತಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...

Hanuman Jayanti ಪಾರಂಪರಿಕ ಶ್ರದ್ದಾಭಕ್ತಿಗಳಿಂದ ದಾವಣಗೆರೆಯಲ್ಲಿ ಹನುಮ ಜಯಂತಿ

Hanuman Jayanti  ದಾವಣಗೆರೆ.ಏ.2. ನಗರದ ಜಯದೇವ ವೃತ್ತದಲ್ಲಿರುವ ಅಧ್ಯಾತ್ಮ ಮಂದಿರದಲ್ಲಿ ಶ್ರೀ...