Sunday, August 2, 2026
Sunday, August 2, 2026

Breaking News ಭಾರತದ ಬಾಹ್ಯಾಕಾಶ ವಿಜ್ಞಾನದಲ್ಲಿ ಮಹತ್ವದ ಸಾಧನೆ

Date:

ಚಂದ್ರಯಾನ 3 ಯಶಸ್ವಿ

Breaking News ಚಂದ್ರನ ಮೇಲೆ ಲ್ಯಾಂಡರ್ ಮೆದುವಾದ ಹೆಜ್ಜೆಯೂರಿ ನಿಂತಿತು.
ಭಾರತೀಯರ ಬಹುದಿನದ ಕನಸು ನನಸಾಗಿದೆ.
” ಇಡೀ ಭಾರತದ ಪ್ರಜಾಕೋಟಿಯ ಪರವಾಗಿ ಇಸ್ರೋ ವಿಜ್ಞಾನಿಗಳ ತಂಡಕ್ಕೆ ಅಭಿನಂದಿಸುತ್ತೇನೆ
ಎಂದು ಪ್ರಧಾನಿ ನರೇಂದ್ರ ಮೋದಿ
ಹೆಮ್ಮೆಯಿಂದ ನುಡಿದಿದ್ದಾರೆ.
ಕೆ ಲೈವ್ ನ್ಯೂಸ್
ಈ ಸಂತೋಷದ ಕ್ಷಣದಲ್ಲಿ ನಮ್ಮ ಭಾರತೀಯ ವಿಜ್ಞಾನಿಗಳ ತಂಡಕ್ಕೆ ಅಭಿನಂದಿಸುತ್ತದೆ.
ಜೈ ಚಂದ್ರಯಾನ 3.

ಭೂಮಿಯ ಏಕೈಕ ಉಪಗ್ರಹದ ದಕ್ಷಿಣ ಧ್ರುವದಲ್ಲಿ ಅಧ್ಯಯನ ನಡೆಸಲು ತೆರಳಿರುವ ಚಂದ್ರಯಾನ 3 ನೌಕೆಯು ಯಶಸ್ವಿಯಾಗಿದೆ.

Breaking News ಭೂಮಿಯಿಂದ ಉಡಾವಣೆಯಾದ ಚಂದ್ರಯಾನ 3 ನೌಕೆಯು ಈಗ ತನ್ನ ಉದ್ದೇಶದ ಗುರಿಯಾದ ಚಂದ್ರನ ಕಕ್ಷೆಯನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ ಪ್ರವೇಶಿಸಿದೆ. ಇಸ್ರೋ ಕನಸು ಇಂದು ನನಸಾಗಿದೆ… ಇದು ಭಾರತೀಯರು ಸಂತಸ ಪಡುವ ಹೆಮ್ಮೆಯ ಸಂಗತಿ.

ಚಂದ್ರಯಾನ
ಸಾಧನೆಯಲ್ಲಿ ಭಾರತ ನಾಲ್ಕನೇ ದೇಶವಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...