Thursday, June 18, 2026
Thursday, June 18, 2026

Raghavendra Swami ಶಿವಮೊಗ್ಗದ ಬೊಮ್ಮನಕಟ್ಟೆ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ 352 ನೇ ಶ್ರೀರಾಯರ ಆರಾಧನೋತ್ಸವ

Date:

Raghavendra Swami ಶಿವಮೊಗ್ಗದ ಬೊಮ್ಮನಕಟ್ಟೆಯ ದೇವಂಗಿ ರತ್ನಾಕರ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಟ್ಟದಲ್ಲಿ ಆಗಸ್ಟ್ 31 ರಿಂದ ಸೆಪ್ಟೆಂಬರ್ 2ರವರೆಗೆ ಮೂರು ದಿನಗಳ ಕಾಲ ರಾಘವೇಂದ್ರರ 352ನೇ ಆರಾಧನಾ ಮಹೋತ್ಸವ ನಡೆಯಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ.

ಶಿವಮೊಗ್ಗದ ಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಮಂತ್ರಾಲಯದ ಸುಬುಧೀಂದ್ರ ಸುಬುಧೇಂದ್ರ ತೀರ್ಥ ಶ್ರೀಗಳವರ ಆದೇಶದನ್ವಯ ಈ ನೂತನ ಮಠ ಪ್ರತಿಷ್ಠಾಪನೆಯಾದ ಬಳಿಕ ಇದೇ ಮೊದಲ ಬಾರಿಗೆ ಈ ಆರಾಧನ ಮಹೋತ್ಸವ ನಡೆಯುತ್ತಿದೆ. ಆಗಸ್ಟ್ 30ರಂದು ಸಂಜೆ 6 ಗಂಟೆಗೆ ಗೋಪೂಜೆ, ಧ್ವಜಾರೋಹಣ, ಧನ, ಧಾನ್ಯ, ಪೂಜೆ ಮಹಾಮಂಗಳಾರತಿ ನಡೆಯಲಿದೆ ಎಂದು ತಿಳಿಸಿದರು.

Raghavendra Swami ಈ ಸಂದರ್ಭದಲ್ಲಿ ಧೀರೇಂದ್ರ ಆಚಾರ್, ಅಶ್ವತ್ಥ ನಾರಾಯಣ ಶೆಟ್ಟಿ, ಮಧುಸೂದನ್, ಪ್ರಶಾಂತ್, ಇನ್ನು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...