Tuesday, February 3, 2026
Tuesday, February 3, 2026

Teacher’s Day ರಾಜ್ಯದ ಈರ್ವರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಘೋಷಣೆ

Date:

Teacher’s Day ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದ 50 ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರಕಟಿಸಿದೆ. ರಾಜ್ಯದ ಇಬ್ಬರು ಶಿಕ್ಷಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬ ಸರ್ಕಾರಿ ಪಿಯು ಕಾಲೇಜು-ಹೈಸ್ಕೂಲಿನ ನಾರಾಯಣ್ ಪರಮೇಶ್ವರ್ ಭಾಗವತ್ ಹಾಗೂ ಬಾಗಲಕೋಟೆ ಜಿಲ್ಲೆಯ ಕೆ ಎಲ್ ಈ ಸೊಸೈಟಿಯ ಎಸ್ ಸಿಪಿ ಜೂನಿಯರ್ ಕಾಲೇಜು ಹೈಸ್ಕೂಲಿನ ಸಪ್ನ ಶ್ರೀಶೈಲ್ ಅನಿ ಗೋಳ್ ಅವರು ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ನಡೆಯಲಿರುವ ಶಿಕ್ಷಕರ ಜಯಂತಿಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಪ್ರಶಸ್ತಿಯು 50,000 ನಗದು ಮತ್ತು ಪದಕವನ್ನು ಒಳಗೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...