Tuesday, December 9, 2025
Tuesday, December 9, 2025

ಉಗ್ರರೆಂದು ಭಾವಿಸಿ ನಾಗರಿಕರತ್ತ ಗುಂಡು!

Date:

ಅರ್ಹ ವಯಸ್ಕರಿಗೆ ಕೊರೋನಾ ಎರಡು ಲಸಿಕೆ ನೀಡಿರುವುದರಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗಿಂತ ಮುಂದಿದೆ.

ಕರ್ನಾಟಕದಲ್ಲಿ 4. 72 ಕೋಟಿ ವಯಸ್ಕರಲ್ಲಿ ಶೇ. 66ರಷ್ಟು ಜನರಿಗೆ ಎರಡೂ ಡೋಸ್ ಲಸಿಕೆಗಳನ್ನು ನೀಡಲಾಗಿದೆ.

ಕೇರಳದಲ್ಲಿ ಶೇ.63 ರಷ್ಟು ಮತ್ತು ತೆಲಂಗಾಣದಲ್ಲಿ ಶೇ. 60ರಷ್ಟು ವಯಸ್ಕರಿಗೆ ಲಸಿಕೆಯನ್ನು ನೀಡಲಾಗಿದೆ. ಆದರೆ ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ಶೇ. 50ಕ್ಕೂ ಕಡಿಮೆ ವಯಸ್ಕರಿಗೆ ಲಸಿಕೆ ನೀಡಲಾಗಿದೆ.

25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.50ಕ್ಕೂ ಹೆಚ್ಚು ವಯಸ್ಕರಿಗೆ ಇಲ್ಲ ಸಿಕ್ಕಿ ಏನು ನೀಡಲಾಗಿದೆ. ಹನ್ನೊಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಶೇ. 75ಕ್ಕೂ ಅಧಿಕ ವಯಸ್ಕರಿಗೆ ಎರಡೂ ಲಸಿಕೆ ನೀಡುವಲ್ಲಿ ತನ್ನ ಗುರಿಯನ್ನು ಸಾಧಿಸಿದೆ.

ದೇಶದಲ್ಲಿ ಕೋವಿಡ್ ರೂಪಾಂತರ ತಳಿ ಓಮಿಕ್ರಾನ್ ನ ಆತಂಕ ಹೆಚ್ಚುತ್ತಿರುವಂತೆ ಲಸಿಕೆ ಪ್ರಗತಿಯ ಅಂಕಿಅಂಶಗಳು ಪ್ರಕಟಗೊಂಡಿದೆ.

‘ಈಗ ಲಭ್ಯವಿರುವ ಲಸಿಕೆ ರೋಗ ತಡೆಯುತ್ತಿಲ್ಲ ಎಂದು ಗಮನದಲ್ಲಿಟ್ಟುಕೊಳ್ಳಬೇಕು. ಲಸಿಕೆ ಪಡೆದಿದ್ದರೂ ಮಾಸ್ಕ್ ಧರಿಸುವುದು. ಅಂತರ ಕಾಯ್ದುಕೊಳ್ಳುವುದು ಹೀಗೆ ಅನೇಕ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಗುಂಪು ಸೇರುವಿಕೆ ಯನ್ನು ಆದಷ್ಟು ತಪ್ಪಿಸಬೇಕು’ ಎಂದು ಜಾರ್ಜ್ ಇನ್ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಹೆಲ್ತ್ ನ ಹಿರಿಯ ಸಂಶೋಧಕ ಒಮೆನ್ ಜಾನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ...

Shimoga News ಜೀವರಕ್ಷಣಾ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು- ಸೀಮಾ ಆನಂದ್

Shimoga News ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳುವುದು ಅತ್ಯಂತ...

Gurudutt Hegde ಧ್ವಜವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ & ಅವರ ಅವಲಂಬಿತರಿಗೆ ನೆರವಾಗೋಣ- ಗುರುದತ್ತ ಹೆಗಡೆ

Gurudutt Hegde ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ...

D S Arun ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಶಾಸಕ ಡಿ.ಎಸ್.ಅರುಣ್ ಆಯ್ಕೆ.

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ...