Tuesday, August 25, 2026
Tuesday, August 25, 2026

ಹೊಸ ಶಿಕ್ಷಣ ನೀತಿ : ಆರಂಭಿಕ ತೊಡಕು

Date:

ಕೇಂದ್ರ ಸರ್ಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಅಲ್ಲಲ್ಲಿ ವಿರೋದವಿದ್ದರೂ ಸಹ ಸರ್ಕಾರ ಅದನ್ನ ಜಾರಿಗೊಳಿಸಿದೆ. ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ಎನ್ಇಪಿ ಅನ್ವಯ ವಿಷಯಗಳ ಆಯ್ಕೆಗೆ ಮುಕ್ತ ಅವಕಾಶ ಕಲ್ಪಿಸಿದೆ, ನಿರ್ದಿಷ್ಟ ವಿಷಯಗಳನ್ನಷ್ಟೇ ಆಯ್ಕೆ ಮಾಡಿಕೊಳ್ಳುವಂತೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿರುವುದು ಕೇಳಿಬರುತ್ತಿದೆ.

ಕೋರ್ಸ್ ಗೆ ಸಂಬಂಧಿಸಿದ ಪೂರಕವಾದ ಓಪನ್ ಎಲೆಕ್ಟಿವ್ ಗಳ ಆಯ್ಕೆಗೂ ಶಿಕ್ಷಣ ಸಂಸ್ಥೆಗಳು ತಕರಾರು ಮಾಡುತ್ತಿವೆ ಎಂಬ ಆರೋಪ ವಿದ್ಯಾರ್ಥಿಗಳು ಮತ್ತು ಪೋಷಕರ ಕಡೆಯಿಂದ ಕೇಳಿಬರುತ್ತಿದೆ.

ಎನ್ ಇ ಪಿಗೆ ವಿರುದ್ಧವಾಗಿ ನಿರ್ದಿಷ್ಟ ವಿಷಯಗಳನ್ನು ತೆಗೆದುಕೊಳ್ಳುವಂತೆ ಕಾಲೇಜುಗಳು ಒತ್ತಡ ಹಾಕುತ್ತಿವೆ. ಲಭ್ಯವಿರುವ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದೆ. ವಿಷಯಗಳ ಆಯ್ಕೆ ಪ್ರಕ್ರಿಯೆಯು ಸಮಸ್ಯೆ ಕಾರಣ ಕಾಲೇಜುಗಳಲ್ಲಿ ಪಾಠಗಳು ಆರಂಭ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...