Thursday, December 18, 2025
Thursday, December 18, 2025

Poretest in Shikaripura ಅಂಜನಾಪುರ ನಾಲೆ ನೀರು & ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಒತ್ತಾಯ

Date:

Poretest in Shikaripura ಶಿಕಾರಿಪುರ ತಾಲೂಕಿನ ಗ್ರಾಮದಲ್ಲಿ ಕಸಬಾ ಹೋಬಳಿಯ ರೈತರು ಅಂಜನಾಪುರ ನಾಲೆಯಿಂದ ನೀರು ಬಿಡುಗಡೆಗೊಳಿಸಬೇಕು ಮತ್ತು ಸಮರ್ಪಕ ವಿದ್ಯುತ್ ಪೂರೈಕೆಗಾಗಿ ರಸ್ತೆ ತಡೆ ನಡೆಸಿ ಪ್ರತಿಭಟನೆಯನ್ನು ನಡೆಸಿದರು.

ತಾಲೂಕಿನ ಅತ್ಯಂತ ವಾಡಿಕೆಯಂತೆ ಮಳೆ ಬಾರದ ಹಿನ್ನೆಲೆಯಲ್ಲಿ ಈಗಾಗಲೇ ಮೆಕ್ಕೆಜೋಳ ಭತ್ತದ ನಾಟಿ ಮಾಡಿರುವ ರೈತರ ಜಮೀನುಗಳಿಗೆ ನೀರಿನ ಕೊರತೆಯಾಗಿದ್ದು ಜಮೀನುಗಳು ಸಂಪೂರ್ಣವಾಗಿ ಹೋಗಿದೆ ಇದರಿಂದ ರೈತರು ಕಂಗಲಾಗಿದ್ದು ತಾಲೂಕಿನ ಅಂಜನಾಪುರ ಜಲಾಶಯದಿಂದ ಬೆಳಗ್ಗೆ ನೀರು ಬಿಡುಗಡೆಯ ಗೊಳಿಸಬೇಕು ಮತ್ತು ಬೋರ್ವೆಲ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದರು.

Poretest in Shikaripura ಸಂದರ್ಭದಲ್ಲಿ ರೈತರ ಸಮಸ್ಯೆಯನ್ನು ಆಲಿಸಿ ರೈತರ ಬೆಳೆಗಳಿಗೆ ಸೂಕ್ತ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಕ್ರಮವನ್ನು ಕೈಗೊಳ್ಳಲಾಗುವುದು ಹಾಗೂ ನೀರು ಸರಬರಾಜು ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...