Tuesday, March 24, 2026
Tuesday, March 24, 2026

Poretest in Shikaripura ಅಂಜನಾಪುರ ನಾಲೆ ನೀರು & ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಒತ್ತಾಯ

Date:

Poretest in Shikaripura ಶಿಕಾರಿಪುರ ತಾಲೂಕಿನ ಗ್ರಾಮದಲ್ಲಿ ಕಸಬಾ ಹೋಬಳಿಯ ರೈತರು ಅಂಜನಾಪುರ ನಾಲೆಯಿಂದ ನೀರು ಬಿಡುಗಡೆಗೊಳಿಸಬೇಕು ಮತ್ತು ಸಮರ್ಪಕ ವಿದ್ಯುತ್ ಪೂರೈಕೆಗಾಗಿ ರಸ್ತೆ ತಡೆ ನಡೆಸಿ ಪ್ರತಿಭಟನೆಯನ್ನು ನಡೆಸಿದರು.

ತಾಲೂಕಿನ ಅತ್ಯಂತ ವಾಡಿಕೆಯಂತೆ ಮಳೆ ಬಾರದ ಹಿನ್ನೆಲೆಯಲ್ಲಿ ಈಗಾಗಲೇ ಮೆಕ್ಕೆಜೋಳ ಭತ್ತದ ನಾಟಿ ಮಾಡಿರುವ ರೈತರ ಜಮೀನುಗಳಿಗೆ ನೀರಿನ ಕೊರತೆಯಾಗಿದ್ದು ಜಮೀನುಗಳು ಸಂಪೂರ್ಣವಾಗಿ ಹೋಗಿದೆ ಇದರಿಂದ ರೈತರು ಕಂಗಲಾಗಿದ್ದು ತಾಲೂಕಿನ ಅಂಜನಾಪುರ ಜಲಾಶಯದಿಂದ ಬೆಳಗ್ಗೆ ನೀರು ಬಿಡುಗಡೆಯ ಗೊಳಿಸಬೇಕು ಮತ್ತು ಬೋರ್ವೆಲ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದರು.

Poretest in Shikaripura ಸಂದರ್ಭದಲ್ಲಿ ರೈತರ ಸಮಸ್ಯೆಯನ್ನು ಆಲಿಸಿ ರೈತರ ಬೆಳೆಗಳಿಗೆ ಸೂಕ್ತ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಕ್ರಮವನ್ನು ಕೈಗೊಳ್ಳಲಾಗುವುದು ಹಾಗೂ ನೀರು ಸರಬರಾಜು ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...