Monday, February 2, 2026
Monday, February 2, 2026

H. C. Mahadevappa ಕಲುಷಿತ ನೀರು ಸೇವನೆ ದುರಂತ:ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ

Date:

H. C. Mahadevappa ರಾಜ್ಯದ ಕೋಟೆನಾಡು ಚಿತ್ರದುರ್ಗದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದ ಜನರ ನಿವಾಸಗಳಿಗೆ ರಾಜ್ಯದ ಲೋಕೋಪಯೋಗಿ ಇಲಾಖಾ ಸಚಿವ ಡಾ.ಎಚ್.ಸಿ.ಮಹದೇಪ್ಪ ಅವರು ಭೇಟಿ ನೀಡಿ ಪರಿಹಾರದ ಚೆಕ್ ಅನ್ನು ವಿತರಿಸಿದರು.

H. C. Mahadevappa ಇದೇ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸುಧಾರಿಸಿಕೊಳ್ಳುತ್ತಿರುವ ಜನರಿಗೂ ಸಾಂತ್ವನ ಹೇಳಿ ಅವರು ಚೇತರಿಸಿಕೊಳ್ಳುವವರೆಗೂ ಅವರಿಗೆ ಆಹಾರ ಧಾನ್ಯಗಳು ಮತ್ತು ಅಗತ್ಯ ಚಿಕಿತ್ಸೆಯ ವ್ಯವಸ್ಥೆಯನ್ನು ಮಾಡಬೇಕೆಂದು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆಯನ್ನು ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...