Sunday, April 5, 2026
Sunday, April 5, 2026

H. C. Mahadevappa ಕಲುಷಿತ ನೀರು ಸೇವನೆ ದುರಂತ:ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ

Date:

H. C. Mahadevappa ರಾಜ್ಯದ ಕೋಟೆನಾಡು ಚಿತ್ರದುರ್ಗದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದ ಜನರ ನಿವಾಸಗಳಿಗೆ ರಾಜ್ಯದ ಲೋಕೋಪಯೋಗಿ ಇಲಾಖಾ ಸಚಿವ ಡಾ.ಎಚ್.ಸಿ.ಮಹದೇಪ್ಪ ಅವರು ಭೇಟಿ ನೀಡಿ ಪರಿಹಾರದ ಚೆಕ್ ಅನ್ನು ವಿತರಿಸಿದರು.

H. C. Mahadevappa ಇದೇ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸುಧಾರಿಸಿಕೊಳ್ಳುತ್ತಿರುವ ಜನರಿಗೂ ಸಾಂತ್ವನ ಹೇಳಿ ಅವರು ಚೇತರಿಸಿಕೊಳ್ಳುವವರೆಗೂ ಅವರಿಗೆ ಆಹಾರ ಧಾನ್ಯಗಳು ಮತ್ತು ಅಗತ್ಯ ಚಿಕಿತ್ಸೆಯ ವ್ಯವಸ್ಥೆಯನ್ನು ಮಾಡಬೇಕೆಂದು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆಯನ್ನು ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...