Monday, May 4, 2026
Monday, May 4, 2026

Minister Pralhad Joshi ರಾಜ್ಯದ ಯೋಜನೆಗಳಿಗೆ ಅನುದಾನ ಶೂನ್ಯ: ಸಚಿವ ಪ್ರಹ್ಲಾದ ಜೋಷಿ ಪ್ರತಿಕ್ರಿಯೆ

Date:

Minister Pralhad Joshi ಕೇಂದ್ರದ ಅನುದಾನ ಶೂನ್ಯ ಎನ್ನುವದು ಅಸತ್ಯ..ಪ್ರತಿಯೊಂದು ಅಭಿವೃದ್ಧಿ ಕಾರ್ಯಕ್ರವು ಕೇಂದ್ರ ಹಾಗೂ ರಾಜ್ಯದ ಸಹಭಾಗಿತ್ವದಲ್ಲಿ ನಡೆಯುತ್ತವೆ.

ಕೇಂದ್ರ ಸರಕಾರದಿಂದ ಬಿಡುಗಡೆಯಾಗಿರುವ ಅನುದಾನ ಇನ್ನೂ ರಾಜ್ಯ ಸರಕಾರದ ಬಳಿ ಇದ್ದು ಅದು ಪೂರ್ತಿಯಾಗಿ ವ್ಯಯಿಸಿದ ಮೇಲಷ್ಟೇ ಮುಂದಿನ ಕಂತಿನ ಹಣಕ್ಕಾಗಿ ನೀಡಿದ ಪ್ರಸ್ತಾವನೆಯನ್ನು ಪರಿಗಣಿಸಲು ಸಾಧ್ಯವಾಗುತ್ತದೆ. ಅದಲ್ಲದೆ ರಾಜ್ಯ ಸರ್ಕಾರ ಬಳಕೆಯ ಪ್ರಮಾಣಪತ್ರವನ್ನು ಕೇಂದ್ರಕ್ಕೆ ನೀಡಿರುವುದಿಲ್ಲ, ಬಳಕೆಯ ಪ್ರಮಾಣಪತ್ರ ನೀಡದವರೆಗೆ ಮುಂದಿನ ಅನುದಾನ ಬರುವುದಿಲ್ಲ.

Minister Pralhad Joshi ಇದು ಆಡಳಿತದ ವ್ಯವಸ್ಥೆಯಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತಿರುವ ವಿಷಯ. ಕೇಂದ್ರದಿಂದ ಎಷ್ಟು ಹಣ ಬಿಡುಗಡೆಯಾಗಿದೆ ಮತ್ತು ಬಿಡುಗಡೆಯಾಗಿರದ ಹಣಕ್ಕೆ ಇರುವ ನಿಜವಾದ ಕಾರಣಗಳ ಸತ್ಯಾಂಶ ಇಲ್ಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...