Sunday, August 2, 2026
Sunday, August 2, 2026

Minister Pralhad Joshi ರಾಜ್ಯದ ಯೋಜನೆಗಳಿಗೆ ಅನುದಾನ ಶೂನ್ಯ: ಸಚಿವ ಪ್ರಹ್ಲಾದ ಜೋಷಿ ಪ್ರತಿಕ್ರಿಯೆ

Date:

Minister Pralhad Joshi ಕೇಂದ್ರದ ಅನುದಾನ ಶೂನ್ಯ ಎನ್ನುವದು ಅಸತ್ಯ..ಪ್ರತಿಯೊಂದು ಅಭಿವೃದ್ಧಿ ಕಾರ್ಯಕ್ರವು ಕೇಂದ್ರ ಹಾಗೂ ರಾಜ್ಯದ ಸಹಭಾಗಿತ್ವದಲ್ಲಿ ನಡೆಯುತ್ತವೆ.

ಕೇಂದ್ರ ಸರಕಾರದಿಂದ ಬಿಡುಗಡೆಯಾಗಿರುವ ಅನುದಾನ ಇನ್ನೂ ರಾಜ್ಯ ಸರಕಾರದ ಬಳಿ ಇದ್ದು ಅದು ಪೂರ್ತಿಯಾಗಿ ವ್ಯಯಿಸಿದ ಮೇಲಷ್ಟೇ ಮುಂದಿನ ಕಂತಿನ ಹಣಕ್ಕಾಗಿ ನೀಡಿದ ಪ್ರಸ್ತಾವನೆಯನ್ನು ಪರಿಗಣಿಸಲು ಸಾಧ್ಯವಾಗುತ್ತದೆ. ಅದಲ್ಲದೆ ರಾಜ್ಯ ಸರ್ಕಾರ ಬಳಕೆಯ ಪ್ರಮಾಣಪತ್ರವನ್ನು ಕೇಂದ್ರಕ್ಕೆ ನೀಡಿರುವುದಿಲ್ಲ, ಬಳಕೆಯ ಪ್ರಮಾಣಪತ್ರ ನೀಡದವರೆಗೆ ಮುಂದಿನ ಅನುದಾನ ಬರುವುದಿಲ್ಲ.

Minister Pralhad Joshi ಇದು ಆಡಳಿತದ ವ್ಯವಸ್ಥೆಯಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತಿರುವ ವಿಷಯ. ಕೇಂದ್ರದಿಂದ ಎಷ್ಟು ಹಣ ಬಿಡುಗಡೆಯಾಗಿದೆ ಮತ್ತು ಬಿಡುಗಡೆಯಾಗಿರದ ಹಣಕ್ಕೆ ಇರುವ ನಿಜವಾದ ಕಾರಣಗಳ ಸತ್ಯಾಂಶ ಇಲ್ಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...