Sunday, December 7, 2025
Sunday, December 7, 2025

Minister Pralhad Joshi ರಾಜ್ಯದ ಯೋಜನೆಗಳಿಗೆ ಅನುದಾನ ಶೂನ್ಯ: ಸಚಿವ ಪ್ರಹ್ಲಾದ ಜೋಷಿ ಪ್ರತಿಕ್ರಿಯೆ

Date:

Minister Pralhad Joshi ಕೇಂದ್ರದ ಅನುದಾನ ಶೂನ್ಯ ಎನ್ನುವದು ಅಸತ್ಯ..ಪ್ರತಿಯೊಂದು ಅಭಿವೃದ್ಧಿ ಕಾರ್ಯಕ್ರವು ಕೇಂದ್ರ ಹಾಗೂ ರಾಜ್ಯದ ಸಹಭಾಗಿತ್ವದಲ್ಲಿ ನಡೆಯುತ್ತವೆ.

ಕೇಂದ್ರ ಸರಕಾರದಿಂದ ಬಿಡುಗಡೆಯಾಗಿರುವ ಅನುದಾನ ಇನ್ನೂ ರಾಜ್ಯ ಸರಕಾರದ ಬಳಿ ಇದ್ದು ಅದು ಪೂರ್ತಿಯಾಗಿ ವ್ಯಯಿಸಿದ ಮೇಲಷ್ಟೇ ಮುಂದಿನ ಕಂತಿನ ಹಣಕ್ಕಾಗಿ ನೀಡಿದ ಪ್ರಸ್ತಾವನೆಯನ್ನು ಪರಿಗಣಿಸಲು ಸಾಧ್ಯವಾಗುತ್ತದೆ. ಅದಲ್ಲದೆ ರಾಜ್ಯ ಸರ್ಕಾರ ಬಳಕೆಯ ಪ್ರಮಾಣಪತ್ರವನ್ನು ಕೇಂದ್ರಕ್ಕೆ ನೀಡಿರುವುದಿಲ್ಲ, ಬಳಕೆಯ ಪ್ರಮಾಣಪತ್ರ ನೀಡದವರೆಗೆ ಮುಂದಿನ ಅನುದಾನ ಬರುವುದಿಲ್ಲ.

Minister Pralhad Joshi ಇದು ಆಡಳಿತದ ವ್ಯವಸ್ಥೆಯಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತಿರುವ ವಿಷಯ. ಕೇಂದ್ರದಿಂದ ಎಷ್ಟು ಹಣ ಬಿಡುಗಡೆಯಾಗಿದೆ ಮತ್ತು ಬಿಡುಗಡೆಯಾಗಿರದ ಹಣಕ್ಕೆ ಇರುವ ನಿಜವಾದ ಕಾರಣಗಳ ಸತ್ಯಾಂಶ ಇಲ್ಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...