Friday, June 19, 2026
Friday, June 19, 2026

Krishna Janmashtami ಶ್ರೀರಾಮಕೃಷ್ಣ ಮಕ್ಕಳ ತೋಟದಲ್ಲಿ ಕೃಷ್ಣವೇಷ ಸ್ಪರ್ಧೆ

Date:

Krishna Janmashtami ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶಿವಮೊಗ್ಗ ನಗರದ ಗೋಪಾಳದ ಶ್ರೀ ರಾಮಕೃಷ್ಣ ಮಕ್ಕಳ ತೋಟದಲ್ಲಿ ಕೃಷ್ಣ ವೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು .

ಸುಮಾರು 230 ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು .

Krishna Janmashtami ಭಾಗವಹಿಸಿದ ಮಕ್ಕಳಿಗೂ ಪೋಷಕರಿಗೂ ಶಿಕ್ಷಕರಿಗೂ ಹಾಗೂ ಸ್ಪರ್ಧೆಯಲ್ಲಿ ಗೆದ್ದಂತ ಮಕ್ಕಳಿಗೂ ಆಡಳಿತ ಮಂಡಳಿಯ ಪರವಾಗಿ ಕಾರ್ಯದರ್ಶಿ ಶ್ರೀಮತಿ ಶೋಭಾ ವೆಂಕಟರಮಣ ಮತ್ತು ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಡಾ.ಡಿ ಆರ್ ನಾಗೇಶ್ ಅವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...