Monday, August 24, 2026
Monday, August 24, 2026

Tarikere Accident ಖಾಸಗಿ ಬಸ್ ಹರಿದು ಶಾಲಾ ಬಾಲಕಿ ದುರ್ಮರಣ

Date:

Tarikere Accident ತರೀಕೆರೆಯಲ್ಲಿ ಶಾಲಾ ಮಕ್ಕಳ ಮೇಲೆ ನಿಯಂತ್ರಣ ತಪ್ಪಿ ಬಸ್ ಹರಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.ಘಟನೆಯಲ್ಲಿ ಓರ್ವ ಬಾಲಕಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾಳೆ.

ಸಾವನ್ನಪ್ಪಿದ ಬಾಲಕಿ ಹದಿನೈದು ವರ್ಷದ ತುಳಸಿ ಎಂದು ತಿಳಿದು ಬಂದಿದೆ. ಘಟನೆ ನಡೆದ ಬಳಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಬಾಲಕಿ ಸಾವನಪ್ಪಿದ್ದಾಳೆ.ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಸೀತಾಪುರದ ದುರ್ಗಾಪುರಕ್ಕೆ ನಿವಾಸಿ ಎಂದು ತಿಳಿದುಬಂದಿದೆ.

Tarikere Accident ಮಂಜುನಾಥ್, ಲಲಿತ ದಂಪತಿಯ ಪುತ್ರಿ ಎಂದು ಮಾಹಿತಿ ದೊರಕಿದೆ.
ಪ್ರಸ್ತುತ ಬಾಲಕಿಯ ಮೃತದೇಹವನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಇಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...