Saturday, September 28, 2024
Saturday, September 28, 2024

Rotary Club Shimoga ಮನುಕುಲದ ಸೇವೆಯೇ ರೋಟರಿ ಸಂಸ್ಥೆಯ ಆಶಯ- ಸತೀಶ್ಚಂದ್ರ

Date:

Rotary Club Shimoga ಮನುಕುಲದ ಸೇವೆಯೇ ರೋಟರಿ ಸಂಸ್ಥೆಯ ಪ್ರಮುಖ ಆಶಯ. ಕಷ್ಟದಲ್ಲಿ ಇರುವವರಿಗೆ ನೆರವು ನೀಡುವುದು ಅತ್ಯಂತ ಮುಖ್ಯ. ಪ್ರತಿಯೊಬ್ಬರೂ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ರೋಟರಿ ಶಿವಮೊಗ್ಗ ಪರ‍್ವ ಅಧ್ಯಕ್ಷ ಸತೀಶ್ ಚಂದ್ರ ಹೇಳಿದರು.

ಶಿವಮೊಗ್ಗದ ಗೋಪಾಳದಲ್ಲಿ ಗ್ಯಾಂಗ್ರೀನ್‌ನಿಂದ ಬಳಸುತ್ತಿರುವ ಮಹಿಳೆಯೊಬ್ಬರು ಹಾಗೂ ಪರ‍್ಶ್ವವಾಯು ಪೀಡಿತರಿಗೆ ರ‍್ಥಿಕ ನೆರವು ಒದಗಿಸುವ ಜತೆಯಲ್ಲಿ ವಿಲ್ ಚೇರ್ ಅನ್ನು ರೋಟರಿ ಶಿವಮೊಗ್ಗ ಪರ‍್ವ ವತಿಯಿಂದ ವಿತರಿಸಿ ಮಾತನಾಡಿದರು.

ಸಮುದಾಯ ಸೇವೆ ಯೋಜನೆಯಡಿ ರೋಟರಿ ಶಿವಮೊಗ್ಗ ಪರ‍್ವ ಸಂಸ್ಥೆಯು ನಿರಂತರವಾಗಿ ಸಂಕಷ್ಟದಲ್ಲಿ ಜೀವನ ನಡೆಸುತ್ತಿರುವ ನೂರಾರು ಜನರಿಗೆ ಅಗತ್ಯ ಸೌರ‍್ಯಗಳನ್ನು ಒದಗಿಸುವ ಕೆಲಸ ಮಾಡಿದೆ. ಇದರಿಂದ ತುಂಬಾ ಉಪಯುಕ್ತವಾಗಲಿದೆ ಎಂದು ತಿಳಿಸಿದರು.

ರೋಟರಿ ಮಾಜಿ ಸಹಾಯಕ ಗರ‍್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ರೋಟರಿ ಸಂಸ್ಥೆಯು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ನೂರಾರು ಯೋಜನೆಗಳ ಮೂಲಕ ಸಾಮಾಜಿಕ ಸೇವಾ ಕರ‍್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ವೈಯುಕ್ತಿಕವಾಗಿ ಆರೋಗ್ಯ ಸೇವೆ ಪಡೆಯಲು ಕಷ್ಟ ಪಡುತ್ತಿರುವ ರ‍್ಹರಿಗೆ ಸಹಾಯ ಹಸ್ತ ಚಾಚುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ರೋಟರಿ ಶಿವಮೊಗ್ಗ ಪರ‍್ವ ಸಂಸ್ಥೆಯು ನಿರಂತರವಾಗಿ ಸಾಮಾಜಿಕ ಕಳಕಳಿಯಿಂದ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಸಮಾಜಮುಖಿ ಆಲೋಚನೆಗಳಿಂದ ಹೆಚ್ಚು ಹೆಚ್ಚು ಸೇವಾ ಕರ‍್ಯಕ್ರಮಗಳನ್ನು ಆಯೋಜಿಸಬೇಕು. ಇದರಿಂದ ಸಾವಿರಾರು ಜನರಿಗೆ ಅನುಕೂಲ ಆಗುತ್ತದೆ ಎಂದು ತಿಳಿಸಿದರು.

Rotary Club Shimoga ರೋಟರಿ ಶಿವಮೊಗ್ಗ ಪರ‍್ವ ವತಿಯಿಂದ ವಿಲ್ ಚೇರ್ ವಿತರಿಸಲಾಯಿತು. ರ‍್ಥಿಕ ನೆರವು ಒದಗಿಸಲಾಯಿತು. ಇದೇ ಸಂರ‍್ಭದಲ್ಲಿ ರೋಟರಿ ಶಿವಮೊಗ್ಗ ಕರ‍್ಯರ‍್ಶಿ ಕಿಶೋರ್‌ಕುಮಾರ್, ಸದಸ್ಯೆ ಶಾರದಾ ಶೇಷಗಿರಿಗೌಡ, ರೋಟರಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura News ಅಹಿಂದ ಸಂಘಟನೆ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ

Shikaripura News ನಾಡಿನ ಅಹಿಂದ ವರ್ಗಕ್ಕೆ ಸೇರಿದ ಜನರ ಹಿತ ಕಾಯುವ...

New Delhi News ಅಪಹರಣಕ್ಕೊಳಗಾಗಿದ್ದ ಬಾಲಕನೇ ಇಂದು ವಕೀಲನಾಗಿ ಅದೇ ಕಿಡ್ನಾಪರ್ಸ್ ಗೆ ಶಿಕ್ಷೆ ಕೊಡಿಸಿದ

New Delhi News ಈ ಹಿಂದೆ 7 ವರ್ಷದವನಾಗಿದ್ದಾಗ ಅಪಹರಣಕ್ಕೊಳಗಾಗಿದ್ದ ಬಾಲಕ...

Kasturi Rangan Comittee Report ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Kasturi Rangan Comittee Report ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು...

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ...