Wednesday, February 4, 2026
Wednesday, February 4, 2026

B. Y. Raghavendra ಹೊಳೆಹೊನ್ನೂರಿನಲ್ಲಿ ಶ್ರೀಸತ್ಯಾತ್ಮ ತೀರ್ಥರ ಆಶಿರ್ವಾದ ಪಡೆದ ಸಂಸದ ಬಿ.ವೈ. ರಾಘವೇಂದ್ರ

Date:

B. Y. Raghavendra ಹೊಳೆಹೊನ್ನೂರಿನ ಶ್ರೀ ಸತ್ಯಧರ್ಮ ತೀರ್ಥರ ಮೂಲ ಬೃಂದಾವನ ಸನ್ನಿಧಾನದಲ್ಲಿ 28ನೇ ಚಾತುರ್ಮಾಸ ವ್ರತ ಕೈಗೊಂಡಿರುವ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥರನ್ನು ಸಂಸದ ಬಿ.ವೈ. ರಾಘವೇಂದ್ರ ದಂಪತಿ ಭೇಟಿ ಮಾಡಿ ಆಶೀರ್ವಾದ ಪಡೆದರು.

B. Y. Raghavendra ಈ ಸಂದರ್ಭದಲ್ಲಿ ಶ್ರೀ ಜಯತೀರ್ಥ ವಿದ್ಯಾಪೀಠದ ಕುಲಪತಿಗಳಾದ ಸತ್ಯಧ್ಯಾನಾಚಾರ್ಯ ಕಟ್ಟಿ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...