Tuesday, February 3, 2026
Tuesday, February 3, 2026

Radio Shimoga ರೇಡಿಯೋ ಶಿವಮೊಗ್ಗ ರಸಪ್ರಶ್ನೆ ಸ್ಪರ್ಧಾ ವಿಜೇತರಿಗೆಬಹುಮಾನ ವಿತರಣೆ

Date:

Radio Shimoga 2023ರ ಸ್ವಾತಂತ್ರ್ಯದಿನಾಚರಣೆಯ ಅಂಗವಾಗಿ ರೇಡಿಯೋ ಶಿವಮೊಗ್ಗ ಹಾಗೂ ಪ್ರಜ್ಞಾ ಬುಕ್ ಗ್ಯಾಲರಿಯ ಸಹಯೋಗದಲ್ಲಿ ನಡೆಸಲಾದ ಬಾನುಲಿ ರಸಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಸೋಮವಾರ ಬಹುಮಾನ ವಿತರಿಸಲಾಯಿತು.

ವಿಜೇತರಾದ ಪ್ರಿಯಾ ಚೆನ್ನಗಿರಿ, ಮಹೇಶ್ ಮಂಡ್ಯ, ಆರ್.ಬಿ. ಪ್ರೇಮಾ ಆಲೂರು ಹಾಸನ, ಕೆ.ಎಸ್. ಗಿರೀಶ್ ಪುಣೆ, ಶೋಭಾ ಮಂಜುನಾಥ್ ಶಿವಮೊಗ್ಗ, ವಿಕಾಸ್ ಎಸ್ ಎಂ ಶಿವಮೊಗ್ಗ, ಪ್ರೀತಿ ಚೆನ್ನಗಿರಿ ಬಹುಮಾನ ವಿಜೇತರು.

ಶಿವಮೊಗ್ಗದ ಸಹ್ಯಾದ್ರಿ ನಗರದ ಐ.ಹೆಚ್. ಭಾರತಿ ಇವರಿಗೆ ಬಂಪರ್ ಬಹುಮಾನ ಬಂದಿರುತ್ತದೆ.

Radio Shimoga ಕಾರ್ಯಕ್ರಮದಲ್ಲಿ ಕಳೆದ ಬಾರಿ ರಸಪ್ರಶ್ನೆಯ ಬಂಪರ್ ವಿಜೇತೆ ವಿಜಯಾ ಗಣೇಶ್, ನಿಲಯ ಸಂಯೋಜಕ ಗುರುಪ್ರಸಾದ್, ಮಹಾನಗರಪಾಲಿಕೆ ಆರೋಗ್ಯ ನಿರೀಕ್ಷಕ ಕೃಷ್ಣಮೂರ್ತಿ, ಪ್ರಜ್ಞಾ ಬುಕ್ ಗ್ಯಾಲರಿಯ ಮಾಲಕಿ ಸೌಮ್ಯಾ, ಕಾರ್ಯಕ್ರಮ ಸಂಯೋಜಕ ಕೆ.ವಿ. ಅಜೇಯ ಸಿಂಹ, ಆರ್ ಜೆ ಗಳಾದ ಶ್ವೇತಾ, ಮಹಾಲಕ್ಷ್ಮೀ, ಅಶ್ವಿನಿ ಹಾಗೂ ಪ್ರಜ್ಞಾ ಬುಕ್ ಗ್ಯಾಲರಿಯ ಸಿಬ್ಬಂದಿಗಳು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...