Friday, September 27, 2024
Friday, September 27, 2024

Breaking News ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳೂ ತೀವ್ರ ಬರಪೀಡಿತ ಪ್ರದೇಶ : ಸರ್ಕಾರಿ ಆದೇಶ

Date:

Breaking News

ಸರ್ಕಾರದ ಆದೇಶದ ಸಂಖ್ಯೆ ಕಂ. ಇ. 449 ಟಿ ಎನ್ ಆರ್ 2023, ಸೆಪ್ಟೆಂಬರ್ 13 ರ 2023ರ ಪ್ರಕಾರ ಕೇಂದ್ರ ಸರ್ಕಾರ ಬರ ನಿರ್ವಹಣಾ ಕೈಪಿಡಿ 2020 ರ ಘೋಷಣೆ ಮಾರ್ಗಸೂಚಿಯಂತೆ ಮಾನದಂಡಗಳ ಅನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿ ಸಮೀಕ್ಷೆಯ ವರದಿ ಅನುಸಾರವಾಗಿ 2023 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ, 195 ತಾಲೂಕಿನಲ್ಲಿ ಬರ ಪರಿಸ್ಥಿತಿ ಕಂಡುಬಂದಿದೆ.

ಈ ಪೈಕಿ 161 ತಾಲೂಕುಗಳನ್ನ ತೀವ್ರ ಬರಪೀಡಿತ ತಾಲೂಕುಗಳು ( ಅನುಬಂಧ -1) ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು (ಅನುಬಂಧ -2) ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಯಾವುದೋ ಮೊದಲು ಅಲ್ಲಿಯವರೆಗೂ ಘೋಷಿಸಿ ಆದೇಶಿಸಿದೆ. ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಬರ ನಿರ್ವಹಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರದಿಂದ ಕಾಲಕಾಲಕ್ಕೆ SDRF/ NDRF ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುತ್ತದೆ ಎಂದು ಕಂದಾಯ ಇಲಾಖೆಯ 20 ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ. ಕಾಂತರಾಜ್ ಅವರು ಆದೇಶ ಹೊರಡಿಸಿದ್ದಾರೆ.

Breaking News ಅನುಬಂಧ-1ರಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಹೊಸನಗರ, ಸಾಗರ, ತೀರ್ಥಹಳ್ಳಿ, ಶಿಕಾರಿಪುರ, ಶಿವಮೊಗ್ಗ, ತಾಲೂಕುಗಳನ್ನ ಸೇರಿಸಿ, ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...