Saturday, December 13, 2025
Saturday, December 13, 2025

ರಾಜ್ಯಸಭೆಯಲ್ಲಿ ಮತ್ತೆ ಗದ್ದಲ : ಕಲಾಪ ಮುಂದೂಡಿಕೆ

Date:

ಮಳೆಗಾಲದ ಅಧಿವೇಶನದಲ್ಲಿ ತೋರಿದ ಅನುಚಿತ ವರ್ತನೆ ಗಾಗಿ 12 ಸದಸ್ಯರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಪ್ರತಿಪಕ್ಷಗಳು ಗದ್ದಲ ಮುಂದುವರಿಸಿದ್ದರಿಂದ ರಾಜ್ಯ ಸಭೆಯಲ್ಲಿ ಯಾವುದೇ ಕಲಾಪ ನಡೆಯಲಿಲ್ಲ. ಬೆಳಿಗ್ಗೆಯಿಂದ ಹಲವು ಸಲ ಮುಂದೂಡಿಕೆ ಕಂಡ ಸದನವು ಮಧ್ಯಾಹ್ನ 4 ಗಂಟೆಗೆ ಸೇರಿದಾಗ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಪಕ್ಷಗಳ ಗದ್ದಲದ ನಡುವೆಯೇ ನಾಗಾಲ್ಯಾಂಡ್ ದುರ್ಘಟನೆ ಕುರಿತು ಹೇಳಿಕೆ ನೀಡಿದರು.
ಬಳಿಕ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಯಿತು. ಲೋಕಸಭೆಯಲ್ಲಿ ಫಾರ್ಮಾಸ್ಯುಟಿಕಲ್ ಶಿಕ್ಷಣ ಕ್ಷೇತ್ರದ ಸಂಸ್ಥೆಗಳಿಗೆ ವಿಶೇಷ ಸ್ಥಾನಮಾನ ನೀಡುವ ‘ರಾಷ್ಟ್ರೀಯ ಔಷಧೀಯ ಶಿಕ್ಷಣ ಮತ್ತು ಸಂಶೋಧನಾ ( ತಿದ್ದುಪಡಿ) ವಿಧೇಯಕ 2021’ ಅನ್ನು ಮಂಡಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಸಹಕಾರ ಸಂಘ/ಸೌಹಾರ್ದ ಸಹಕಾರಿಗಳ ವಾರ್ಷಿಕ ಮಹಾಸಭೆ ನಡಾವಳಿ ಸಲ್ಲಿಸಲು ಸೂಚನೆ

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲಾ ಸಹಕಾರ ಸಂಘಗಳು/ ಸೌಹಾರ್ದ ಸಹಕಾರಿಗಳು ಕಾಯ್ದೆ ಹಾಗೂ...

MESCOM ಜೋಗ: ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಡಿ. 16 ರಂದು ಬೆಳಿಗ್ಗೆ...

G. Parameshwara ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ: ಸಚಿವ ಜಿ.ಪರಮೇಶ್ವರ

G. Parameshwara ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ...