Friday, June 19, 2026
Friday, June 19, 2026

Musical Evening ರಸಿಕರ ಮನಸೆಳೆದ ಹಿಂದೂಸ್ತಾನಿ ಗಾಯನ ಕಚೇರಿ

Date:

Musical Evening ಶಿವಮೊಗ್ಗ ನಗರದ ಡಾ. ಪಂಡಿತ ಪುಟ್ಟರಾಜಕವಿ ಗವಾಯಿಗಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯ ಮತ್ತು ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾನಲಹರಿ 99ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ‍್ಯಕ್ರಮವು ವಿಶೇಷವಾಗಿ ನಡೆಯಿತು.

ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ರಾಜ್ಯ ಪ್ರಶಸ್ತಿ ಪುರಸ್ಕತ ಪಂ. ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿದ್ದರು.

ಪ್ರಾಧ್ಯಾಪಕ ಶಿವಯೋಗಿ ಹಂಚಿನಮನೆ ಉಪನ್ಯಾಸ ನೀಡಿದರು.

Musical Evening ಖ್ಯಾತ ಹಿಂದೂ ಸ್ತಾನಿ ಗಾಯಕ ಅಮರೇಶ್ ಕೊಂಡಗುಳ್ಳಿ ಅತಿಥಿ ಗಾಯನ ಗಮನ ಸೆಳೆಯಿತು. ಉದ್ಯಮಿ ಗಳಾದ ಸೈಯದ್ ಗಫೂರ್, ಪ್ರಭುಗೌಡ ಉಪಸ್ಥಿತರಿದ್ದರು. ಉಸ್ತಾದ್ ಹುಮಾಯೂನ್ ಹರ್ಲಾಪುರ್ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...