Wednesday, February 4, 2026
Wednesday, February 4, 2026

SN channabasappa ಶಾಸಕ ಚೆನ್ನಿ ಅವರಿಂದ ಆಶ್ರಯ ಮನೆ ಹಂಚಿಕೆ ಸಮಸ್ಯೆ ಬಗ್ಗೆ ಸಭೆ

Date:

SN channabasappa ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನಬಸಪ್ಪ ಅವರು ಆಶ್ರಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆಶ್ರಯ ಮನೆಗಳ ಹಂಚಿಕೆ, ಆರ್ಥಿಕ ಸಂಕಷ್ಟದಲ್ಲಿರುವ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ಹೀಗೆ ಹಲವಾರು ಸಮಸ್ಯೆಗಳ ಕುರಿತು ಚರ್ಚಿಸಿದರು.

SN channabasappa ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ಶ್ರೀ ಮಾಯಣ್ಣ ಗೌಡ, ಮಹಾಪೌರರಾದ ಶಿವಕುಮಾರ್, ಆಶ್ರಯ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related