Friday, August 14, 2026
Friday, August 14, 2026

Dr. Selvamani R ಸೆ. 17 ರಿಂದ ಅಕ್ಟೋಬರ್10 ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಿಷೇಧ-ಡೀಸಿ ಆದೇಶ

Date:

Dr. Selvamani R ದಿನಾಂಕ: 18-09-2023 ರಿಂದ ಗಣೇಶ ಹಬ್ಬ ಮತ್ತು ದಿನಾಂಕ: 28-09-2023 ರಿಂದ 30-09-2023 ರವರೆಗೆ ಈದ್ ಮಿಲಾದ್ ಹಬ್ಬಗಳ ಆಚರಣೆಗಳಿದ್ದು, ಜಿಲ್ಲೆಯು ಸೂಕ್ಷ್ಮತೆಯಿಂದ ಕೂಡಿರುವ ಪ್ರದೇಶವಾಗಿರುವುದರಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಶಿಫಾರಸ್ಸಿನ ಮೇರೆಗೆ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ, ಸೌಹಾರ್ಧತೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ದಿ: 17-09-2023 ರಿಮದ 01-10-2023 ರವರೆಗೆ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ Dr. Selvamani R ಆರ್ ಆದೇಶಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...