Sunday, August 2, 2026
Sunday, August 2, 2026

SN channabasappa  ಇಂಜಿನಿಯರುಗಳು ಕ್ರಿಯಾಶೀಲ ಆಲೋಚನೆಗಳಿಂದ ಅದ್ಭುತ ಬದಲಾವಣಿ ತರಬಲ್ಲರು- ಶಾಸಕ ಚೆನ್ನಿ

Date:

SN channabasappa  ಇಂಜಿನಿಯರ್ ಗಳು ಜಾದುಗಾರರಿದ್ದಂತೆ ಎಂದು ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಹೇಳಿದ್ದಾರೆ.

ತಮ್ಮ ಕ್ರಿಯಾಶೀಲ ಆಲೋಚನೆಗಳ ಮೂಲಕ ಸಮಾಜದಲ್ಲಿ ಅದ್ಭುತ ಬದಲಾವಣೆ ತರಬಲ್ಲ ಶಕ್ತಿ ಅವರಲ್ಲಿದೆ.

SN channabasappa  ಶ್ರೇಷ್ಠ ಇಂಜಿನಿಯರ್ ಆದ ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನದಂದು ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ನಗರದ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಅಂಡ್ ಅರ್ಚಿಟೆಕ್ಟ್ಸ್ (ACEA) ವತಿಯಿಂದ ಆಯೋಜಿಸಿದ್ದ ಇಂಜಿನಿಯರ್ಸ್ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...