Thursday, February 5, 2026
Thursday, February 5, 2026

ಜನವರಿಯಲ್ಲಿ ಮೇಕೆದಾಟು ಪಾದಯಾತ್ರೆ. – ಡಿಕೆಶಿ.

Date:

ನಮ್ಮ ನೀರು ನಮ್ಮ ಹಕ್ಕು. ಮೇಕೆದಾಟು ಯೋಚನೆ ಆಗಲೇಬೇಕು. ಹಳೆ ಮೈಸೂರು ಭಾಗದ ರೈತರನ್ನು ರಕ್ಷಣೆ ಮಾಡಬೇಕು. ಆದ್ದರಿಂದ ಮೇಕೆದಾಟು ಯೋಜನೆ ಜಾರಿಗೆ ಜಾರಿಯಾಗಲೇಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಕುಮಾರ್ ಅವರು ತಿಳಿಸಿದ್ದಾರೆ.

‘ಯೋಜನೆ ಪ್ರಾರಂಭವಾಗಲು ಎಲ್ಲಾ ರೀತಿಯ ಅನುಮತಿ ಸಿಕ್ಕಿದೆ. ಯಾವುದೇ ನ್ಯಾಯಾಲಯದ ತಡೆಯಿಲ್ಲ. ಆದರೂ ಕೇಂದ್ರ ಸರ್ಕಾರ ಮಾತ್ರ ಕೆಲಸ ಮಾಡಲು ಅನುಮತಿ ನೀಡುತ್ತಿಲ್ಲ. ಈ ಯೋಜನೆಯಿಂದ ಬೆಂಗಳೂರಿಗೆ ಕುಡಿಯುವ ನೀರು ಲಭಿಸುತ್ತದೆ. ಹಾಗೂ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಆಗಲಿದೆ. ಇದರ ಜೊತೆಗೆ ರೈತರ ಕೃಷಿಗೆ ನೀರು ಮತ್ತು ತಮಿಳುನಾಡಿಗೆ ನೀರು ಹರಿಸಬಹುದು. ಇದರಿಂದ ಸಮಸ್ಯೆ ಬಗೆಹರಿಯಲು ಸಾಧ್ಯವಿದೆ’ ಎಂದು ಕೂಡ ತಿಳಿಸಿದರು.

ಈ ಯೋಜನೆಯ ಕೆಲಸ ಪ್ರಾರಂಭವಾಗಬೇಕು. ಈ ಬಗ್ಗೆ ನಮ್ಮ ಪಕ್ಷದಿಂದ ಹೋರಾಟ ಮಾಡುತ್ತೇವೆ. ಜನವರಿ ಮೊದಲ ವಾರದಿಂದ ಮೇಕೆದಾಟು ನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡುತ್ತೇವೆ. ಹತ್ತರಿಂದ ಹದಿನೈದು ದಿನಗಳ ಕಾಲ ಪಾದಯಾತ್ರೆ ಮಾಡುತ್ತೇವೆ. ಇದು ನಮ್ಮ ನೀರಿನ ಹಕ್ಕಿನ ಪ್ರಶ್ನೆ. ಮೇಕೆದಾಟು ಯೋಜನೆಯ ಹೋರಾಟದಲ್ಲಿ ಪಾಲ್ಗೊಳ್ಳುವವರಿಗೆ ಪ್ರಮಾಣಪತ್ರ ನೀಡುತ್ತೇವೆ. ಮಂಡ್ಯ ಭಾಗದ ಎಲ್ಲಾ ಜನರು ಈ ಹೋರಾಟದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...